ಅಭಿಮಾನಿಗಳ ಪ್ರೀತಿ, ಚಪ್ಪಾಳೆ ಗಳಿಸಿದ್ರು, ಈಗ ಭಕ್ತಿನೂ ಸಂಪಾದನೆ ಮಾಡಿದ್ರು- ಅಪ್ಪು ಬಗ್ಗೆ ವಸಿಷ್ಠ ಮಾತು

ಅಭಿಮಾನಿಗಳ ಪ್ರೀತಿ, ಚಪ್ಪಾಳೆ ಗಳಿಸಿದ್ರು, ಈಗ ಭಕ್ತಿನೂ ಸಂಪಾದನೆ ಮಾಡಿದ್ರು- ಅಪ್ಪು ಬಗ್ಗೆ ವಸಿಷ್ಠ ಮಾತು

Published : Apr 05, 2022, 05:29 PM IST

ವಸಿಷ್ಠ ಇದೀಗ ತನ್ನದೆ ಆದ ಆಡಿಯೋ ಲೇಬಲ್ ಲಾಂಚ್ ಮಾಡಿದ್ದಾರೆ. ಆಡಿಯೋ ಲೇಬಲ್ ಲಾಂಚ್ ಮಾಡುವ ಮೊದಲು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ವಸಿಷ್ಠ, ಅಪ್ಪು ಸರ್ ಜನರ ಪ್ರೀತಿ, ಚಪ್ಪಾಳೆ ಗಳಿಸಿದ್ರು, ಕಾಲವಾದ ಬಳಿಕ ಭಕ್ತಿನೂ ಸಂಪಾದನೆ ಮಾಡಿದ್ರು ಎಂದು ಹೇಳಿದ್ದಾರೆ.

 

ನಟ ವಸಿಷ್ಠ ಸಿಂಹ ಚಿತ್ರರಂಗದಲ್ಲಿ ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ. ನಟನಾಗಿ, ಗಾಯಕನಾಗಿ ಖ್ಯಾತಿಗಳಿಸಿದ್ದ ವಸಿಷ್ಠ ಇದೀಗ ತನ್ನದೆ ಆದ ಆಡಿಯೋ ಲೇಬಲ್ ಲಾಂಚ್ ಮಾಡಿದ್ದಾರೆ. ಆಡಿಯೋ ಲೇಬಲ್ ಲಾಂಚ್ ಮಾಡುವ ಮೊದಲು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಲಾಯಿತು. ಈ ಬಗ್ಗೆ ಮಾತನಾಡಿದ ವಸಿಷ್ಠ ಅಪ್ಪು ಸರ್ ಜನರ ಪ್ರೀತಿ, ಚಪ್ಪಾಳೆ ಗಳಿಸಿದ್ರು, ಕಾಲವಾದ ಬಳಿಕ ಭಕ್ತಿನೂ ಸಂಪಾದನೆ ಮಾಡಿದ್ರು. ಯಾವುದೇ ಪೂಜೆಯಲ್ಲಿ ಮೊದಲು ಗಣೇಶನಿಗೆ ಪೂಜೆ ಮಾಡ್ತಾರೆ ಹಾಗೆ ಸಿನಿಮಾ ಕಾರ್ಯಕ್ರಮದಲ್ಲಿ ಮೊದಲು ಅಪ್ಪು ಸರ್ ನೆನಪಿಸಿಕೊಳ್ಳಬೇಕು, ಅಂತ ಪರಮಾತ್ಮ ಆಗಿದ್ದಾರೆ. ಅಪ್ಪು ಸರ್ ಇಲ್ಲ ಎನ್ನುವುದಕ್ಕಿಂತ ಅವರ ಪ್ರಸೆನ್ಸ್ ಈಗ ಹೆಚ್ಚು ಫೀಲ್ ಆಗ್ತಿದೆ. ರಕ್ತ ದಾನ ಮತ್ತು ಕಣ್ಣುದಾನ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇದ್ರೆ ಅಪ್ಪು ಸರ್ ಹಾಗೆ ಕೊಟ್ಟು ಹೋಗಬೇಕು ಎನ್ನುವ ಪಾಠ ಕಲಿಸಿಕೊಟ್ಟ ಶ್ರೇಷ್ಠ ಜೀವ. ಎಲ್ಲಿದ್ರು ನಮ್ಮನ್ನು ನೋಡ್ತಾ ಇರುತ್ತಾರೆ. ಎಲ್ಲರ ಮನೆ ಮಗ ಅವರು. ಬದುಕಿದ್ರೆ ಅವರ ಹಾಗೆ ಬದುಕಬೇಕು ಎಂದು ವಸಿಷ್ಠ ಹೇಳಿದ್ದಾರೆ.

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!