ಅಪ್ಪು ಹಾದಿಯಲ್ಲಿ ವಿಜಯ್ ದೇವರಕೊಂಡ: ಅಂಗಾಂಗ ದಾನ ಘೋಷಣೆ

ಅಪ್ಪು ಹಾದಿಯಲ್ಲಿ ವಿಜಯ್ ದೇವರಕೊಂಡ: ಅಂಗಾಂಗ ದಾನ ಘೋಷಣೆ

Published : Nov 20, 2022, 11:59 AM IST

ಅಪ್ಪು ಹಾದಿಯಲ್ಲಿ ನಡೆಯಲು ತೆಲುಗು ನಟ ವಿಜಯ್ ದೇವರಕೊಂಡ ನಿರ್ಧರಿಸಿದ್ದು, ನನಗೂ ಪುನೀತ್ ಅವರೇ ಆದರ್ಶ ಎನ್ನುತ್ತಿದ್ದಾರೆ ಲೈಗರ್ ಹೀರೋ.
 

ಅಪ್ಪು ಅಗಲಿಕೆಯ ನಂತರ ಭಾರತೀಯ ಚಿತ್ರರಂಗದ ಹಲವು ನಟರು ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಅಪ್ಪು ಆ ಮಟ್ಟಕ್ಕೆ ಎಲ್ಲರ ಮೇಲೂ ಪ್ರಭಾವ ಬೀರಿದ್ದಾರೆ. ಇದೀಗ ವಿಜಯ್ ದೇವರಕೊಂಡಗೂ ಅಪ್ಪು ಆದರ್ಶ ಆಗಿದ್ದಾರೆ. ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ನಿಧನ ನಂತರ ಅಂಗಾಗ ದಾನ ಮಾಡಿದ್ರು. ಈಗ ಅಪ್ಪು ಅವರ ಹಾಗೆ ನಟ ವಿಜಯ್ ದೇವರಕೊಂಡ ಕೂಡ ತಮ್ಮ ಅಂಗಾಂಗ ದಾನ ಮಾಡುವ ಘೋಷಣೆ ಮಾಡಿ ಇದಕ್ಕೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕಿದ್ದಾರೆ. ಅಪ್ಪು ಸಮಾಧಿಗೆ ಭೇಟಿ ಕೊಟ್ಟ ನಂತರ ವಿಜಯ್ ದೇವರಕೊಂಡ ತನ್ನ ಅಂಗಾಂಗ ದಾನ ಮಾಡೋ ದೊಡ್ಡ ನಿರ್ಧಾರ ಮಾಡಿದ್ದಾರೆ. ಇದೆ ಅಲ್ವಾ ನಮ್ಮ ಅಪ್ಪು ಪವರ್ ಅಂದ್ರೆ.

ನಾನಿವತ್ತು ಏನಾಗಿದ್ದರೂ ಅದು ನಿನ್ನಿಂದ; ಅವಾರ್ಡ್ ಶೋನಲ್ಲಿ ಸಿದ್ಧಾರ್ಥ್ ನೆನೆದು ಶೆಹನಾಜ್ ಗಿಲ್ ಭಾವುಕ
 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!