ಅಪ್ಪು ಹಾದಿಯಲ್ಲಿ ವಿಜಯ್ ದೇವರಕೊಂಡ: ಅಂಗಾಂಗ ದಾನ ಘೋಷಣೆ

ಅಪ್ಪು ಹಾದಿಯಲ್ಲಿ ವಿಜಯ್ ದೇವರಕೊಂಡ: ಅಂಗಾಂಗ ದಾನ ಘೋಷಣೆ

Published : Nov 20, 2022, 11:59 AM IST

ಅಪ್ಪು ಹಾದಿಯಲ್ಲಿ ನಡೆಯಲು ತೆಲುಗು ನಟ ವಿಜಯ್ ದೇವರಕೊಂಡ ನಿರ್ಧರಿಸಿದ್ದು, ನನಗೂ ಪುನೀತ್ ಅವರೇ ಆದರ್ಶ ಎನ್ನುತ್ತಿದ್ದಾರೆ ಲೈಗರ್ ಹೀರೋ.
 

ಅಪ್ಪು ಅಗಲಿಕೆಯ ನಂತರ ಭಾರತೀಯ ಚಿತ್ರರಂಗದ ಹಲವು ನಟರು ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಅಪ್ಪು ಆ ಮಟ್ಟಕ್ಕೆ ಎಲ್ಲರ ಮೇಲೂ ಪ್ರಭಾವ ಬೀರಿದ್ದಾರೆ. ಇದೀಗ ವಿಜಯ್ ದೇವರಕೊಂಡಗೂ ಅಪ್ಪು ಆದರ್ಶ ಆಗಿದ್ದಾರೆ. ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ನಿಧನ ನಂತರ ಅಂಗಾಗ ದಾನ ಮಾಡಿದ್ರು. ಈಗ ಅಪ್ಪು ಅವರ ಹಾಗೆ ನಟ ವಿಜಯ್ ದೇವರಕೊಂಡ ಕೂಡ ತಮ್ಮ ಅಂಗಾಂಗ ದಾನ ಮಾಡುವ ಘೋಷಣೆ ಮಾಡಿ ಇದಕ್ಕೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕಿದ್ದಾರೆ. ಅಪ್ಪು ಸಮಾಧಿಗೆ ಭೇಟಿ ಕೊಟ್ಟ ನಂತರ ವಿಜಯ್ ದೇವರಕೊಂಡ ತನ್ನ ಅಂಗಾಂಗ ದಾನ ಮಾಡೋ ದೊಡ್ಡ ನಿರ್ಧಾರ ಮಾಡಿದ್ದಾರೆ. ಇದೆ ಅಲ್ವಾ ನಮ್ಮ ಅಪ್ಪು ಪವರ್ ಅಂದ್ರೆ.

ನಾನಿವತ್ತು ಏನಾಗಿದ್ದರೂ ಅದು ನಿನ್ನಿಂದ; ಅವಾರ್ಡ್ ಶೋನಲ್ಲಿ ಸಿದ್ಧಾರ್ಥ್ ನೆನೆದು ಶೆಹನಾಜ್ ಗಿಲ್ ಭಾವುಕ
 

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!