Rashmika Mandanna: ಮುಂಬೈನಲ್ಲಿ ವಿಜಯ್ ದೇವರಕೊಂಡ ಜೊತೆ ಕಾಣಿಸಿಕೊಂಡ ಶ್ರೀವಲ್ಲಿ

Rashmika Mandanna: ಮುಂಬೈನಲ್ಲಿ ವಿಜಯ್ ದೇವರಕೊಂಡ ಜೊತೆ ಕಾಣಿಸಿಕೊಂಡ ಶ್ರೀವಲ್ಲಿ

Published : Dec 22, 2021, 06:00 PM IST

'ಗೀತ ಗೋವಿಂದಂ' ಮತ್ತು 'ಡಿಯರ್ ಕಾಮ್ರೇಡ್' ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿ ಚಿತ್ರರಂಗದಲ್ಲಿ ತಮ್ಮದೇ ಆದಂತಹ ಮೋಡಿ ಮಾಡಿದ್ದಾರೆ. ಇದೀಗ ರಶ್ಮಿಕಾ ಮುಂಬೈನ ರೆಸ್ಟೋರೆಂಟ್​ವೊಂದರಲ್ಲಿ ವಿಜಯ್ ಜೊತೆ ಕಾಣಿಸಿಕೊಂಡಿದ್ದಾರೆ. 

'ಗೀತ ಗೋವಿಂದಂ' ಮತ್ತು 'ಡಿಯರ್ ಕಾಮ್ರೇಡ್' ಸಿನಿಮಾಗಳಲ್ಲಿ ತೆರೆ ಹಂಚಿಕೊಂಡಿದ್ದ ವಿಜಯ್ ದೇವರಕೊಂಡ (Vijay Devarakonda) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಜೋಡಿ ಚಿತ್ರರಂಗದಲ್ಲಿ ತಮ್ಮದೇ ಆದಂತಹ ಮೋಡಿ ಮಾಡಿದ್ದಾರೆ. ಅನಂತರ ರಶ್ಮಿಕಾ ಬಾಲಿವುಡ್ (Bollywood) ರಂಗ ಪ್ರವೇಶಿಸಿ ಸಿನಿಮಾ ಶೂಟಿಂಗ್ ಅಂತ ಬ್ಯುಸಿ ಆಗ್ಬಿಟ್ರು. ಆದರೆ ವಿಜಯ್ ದೇವರಕೊಂಡಗೆ ಟೈಮ್ ಕೊಡೋದನ್ನ ಮಾತ್ರ ರಶ್ಮಿಕಾ ಮರೆತಿಲ್ಲ. ಹೈದರಾಬಾದ್‌ನಲ್ಲಿ ವಿಜಯ್ ಅವರನ್ನ ಭೇಟಿ ಮಾಡುತ್ತಿದ್ದ ರಶ್ಮಿಕಾ ಮುಂಬೈನ ರೆಸ್ಟೋರೆಂಟ್​ವೊಂದರಲ್ಲಿ ವಿಜಯ್ ಜೊತೆ ಕಾಣಿಸಿಕೊಂಡಿದ್ದಾರೆ. 

Rashmika Mandanna in Pushpa: ಡಬ್ಬಿಂಗ್ ವಿಚಾರಕ್ಕೆ ಟ್ರೋಲ್ ಆದ ರಶ್ಮಿಕಾ

ಮುಂಬೈನ ಗಲ್ಲಿಗಳಲ್ಲಿ ರಶ್ಮಿಕಾ ವಿಜಯ್ ದೇವಕೊಂಡ ಕೈ ಹಿಡಿದುಕೊಂಡು ಸುತ್ತುತ್ತಿದ್ದಾರೆ. ಇಬ್ಬರು ಒಟ್ಟಿಗೆ ಓಡಾಡೋ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇಬ್ಬರು ಪ್ರೀತಿಯಲ್ಲಿ ಬಿದ್ದಿದ್ದಾರೆ ಅಂತ ಬಾಲಿವುಡ್‌ನಲ್ಲಿ ಸುದ್ದಿ ಹರಿದಾಡುತ್ತಿದೆ. ಮುಂಬೈನ ರೆಸ್ಟೋರೆಂಟ್‌ವೊಂದರಿಂದ ಡಿನ್ನರ್ ಮುಗಿಸಿಕೊಂಡು ಹೊರ ಹೋಗುವಾಗ ಕ್ಯಾಮೆರಾ ಕಣ್ಣಲ್ಲಿ ಈ ಜೋಡಿ ಸೆರೆಯಾಗಿದೆ. ಹೀಗಾಗಿ ಪದೇ ಪದೇ ವಿಜಯ್ ದೇವರಕೊಂಡ ಮುಂಬೈ ಪ್ಲೈಟ್ ಹತ್ತಿ ರಶ್ಮಿಕಾ ಜೊತೆ ಕಾಣಿಸಿಕೊಳ್ಳುತ್ತಿರೋದೇಕೆ..? ಇಬ್ಬರ ಮಧ್ಯೆ ಏನ್ ನಡೀತಿದೆ ಅನ್ನೋ ಚರ್ಚೆ ಮತ್ತಷ್ಟು ಬಲವಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more