ಬೆಂಗಳೂರಿನ ಜನರು ಪ್ರೀತಿ ಕೊಟ್ಟರೆ ಹುಚ್ಚರಂತೆ ಪ್ರೀತಿಸುತ್ತಾರೆ: ವಿಜಯ್ ದೇವರಕೊಂಡ- ಅನನ್ಯಾ ಪಾಂಡೆ ಮಾತು

ಬೆಂಗಳೂರಿನ ಜನರು ಪ್ರೀತಿ ಕೊಟ್ಟರೆ ಹುಚ್ಚರಂತೆ ಪ್ರೀತಿಸುತ್ತಾರೆ: ವಿಜಯ್ ದೇವರಕೊಂಡ- ಅನನ್ಯಾ ಪಾಂಡೆ ಮಾತು

Published : Aug 22, 2022, 08:52 AM IST

ಲೈಗರ್ ಸಿನಿಮಾ ಪ್ರಚಾರ ಸಲುವಾಗಿ ತೆಲುಗು ನಟ ವಿಜಯ್ ದೇವರಕೊಂಡು ಮತ್ತು ಬಾಲಿವುಡ್ ನಟಿ ಅನನ್ಯಾ ಪಾಂಡೆ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಕನ್ನಡಿಗರ ಜೊತೆ ಆತ್ಮೀಯವಾಗಿ ಮಾತನಾಡಿದ್ದಾರೆ. ಅಲ್ಲದೆ ಬೆಂಗಳೂರು ತುಂಬಾನೇ ಪ್ರೀತಿ ಕೊಡುತ್ತಾರೆ ಅವರದ್ದು ಹುಚ್ಚು ಪ್ರೀತಿ ಎಂದು ಅನನ್ಯಾ ಪಾಂಡೆ ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರತಿಯೊಬ್ಬರು ದಯವಿಟ್ಟು ಜೋಪಾನವಾಗಿ ಮನೆ ಸೇರಿಕೊಳ್ಳಿ ಎಂದು ವಿಜಯ್ ಮನವಿ ಮಾಡಿಕೊಂಡರು. 
 

ಲೈಗರ್ ಸಿನಿಮಾ ಪ್ರಚಾರ ಸಲುವಾಗಿ ತೆಲುಗು ನಟ ವಿಜಯ್ ದೇವರಕೊಂಡು ಮತ್ತು ಬಾಲಿವುಡ್ ನಟಿ ಅನನ್ಯಾ ಪಾಂಡೆ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಕನ್ನಡಿಗರ ಜೊತೆ ಆತ್ಮೀಯವಾಗಿ ಮಾತನಾಡಿದ್ದಾರೆ. ಅಲ್ಲದೆ ಬೆಂಗಳೂರು ತುಂಬಾನೇ ಪ್ರೀತಿ ಕೊಡುತ್ತಾರೆ ಅವರದ್ದು ಹುಚ್ಚು ಪ್ರೀತಿ ಎಂದು ಅನನ್ಯಾ ಪಾಂಡೆ ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರತಿಯೊಬ್ಬರು ದಯವಿಟ್ಟು ಜೋಪಾನವಾಗಿ ಮನೆ ಸೇರಿಕೊಳ್ಳಿ ಎಂದು ವಿಜಯ್ ಮನವಿ ಮಾಡಿಕೊಂಡರು. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more