ಬೆಂಗಳೂರಿನ ಜನರು ಪ್ರೀತಿ ಕೊಟ್ಟರೆ ಹುಚ್ಚರಂತೆ ಪ್ರೀತಿಸುತ್ತಾರೆ: ವಿಜಯ್ ದೇವರಕೊಂಡ- ಅನನ್ಯಾ ಪಾಂಡೆ ಮಾತು

ಬೆಂಗಳೂರಿನ ಜನರು ಪ್ರೀತಿ ಕೊಟ್ಟರೆ ಹುಚ್ಚರಂತೆ ಪ್ರೀತಿಸುತ್ತಾರೆ: ವಿಜಯ್ ದೇವರಕೊಂಡ- ಅನನ್ಯಾ ಪಾಂಡೆ ಮಾತು

Published : Aug 22, 2022, 08:52 AM IST

ಲೈಗರ್ ಸಿನಿಮಾ ಪ್ರಚಾರ ಸಲುವಾಗಿ ತೆಲುಗು ನಟ ವಿಜಯ್ ದೇವರಕೊಂಡು ಮತ್ತು ಬಾಲಿವುಡ್ ನಟಿ ಅನನ್ಯಾ ಪಾಂಡೆ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಕನ್ನಡಿಗರ ಜೊತೆ ಆತ್ಮೀಯವಾಗಿ ಮಾತನಾಡಿದ್ದಾರೆ. ಅಲ್ಲದೆ ಬೆಂಗಳೂರು ತುಂಬಾನೇ ಪ್ರೀತಿ ಕೊಡುತ್ತಾರೆ ಅವರದ್ದು ಹುಚ್ಚು ಪ್ರೀತಿ ಎಂದು ಅನನ್ಯಾ ಪಾಂಡೆ ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರತಿಯೊಬ್ಬರು ದಯವಿಟ್ಟು ಜೋಪಾನವಾಗಿ ಮನೆ ಸೇರಿಕೊಳ್ಳಿ ಎಂದು ವಿಜಯ್ ಮನವಿ ಮಾಡಿಕೊಂಡರು. 
 

ಲೈಗರ್ ಸಿನಿಮಾ ಪ್ರಚಾರ ಸಲುವಾಗಿ ತೆಲುಗು ನಟ ವಿಜಯ್ ದೇವರಕೊಂಡು ಮತ್ತು ಬಾಲಿವುಡ್ ನಟಿ ಅನನ್ಯಾ ಪಾಂಡೆ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಕನ್ನಡಿಗರ ಜೊತೆ ಆತ್ಮೀಯವಾಗಿ ಮಾತನಾಡಿದ್ದಾರೆ. ಅಲ್ಲದೆ ಬೆಂಗಳೂರು ತುಂಬಾನೇ ಪ್ರೀತಿ ಕೊಡುತ್ತಾರೆ ಅವರದ್ದು ಹುಚ್ಚು ಪ್ರೀತಿ ಎಂದು ಅನನ್ಯಾ ಪಾಂಡೆ ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರತಿಯೊಬ್ಬರು ದಯವಿಟ್ಟು ಜೋಪಾನವಾಗಿ ಮನೆ ಸೇರಿಕೊಳ್ಳಿ ಎಂದು ವಿಜಯ್ ಮನವಿ ಮಾಡಿಕೊಂಡರು. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more