ಬೆಂಗಳೂರಿನ ಜನರು ಪ್ರೀತಿ ಕೊಟ್ಟರೆ ಹುಚ್ಚರಂತೆ ಪ್ರೀತಿಸುತ್ತಾರೆ: ವಿಜಯ್ ದೇವರಕೊಂಡ- ಅನನ್ಯಾ ಪಾಂಡೆ ಮಾತು

ಬೆಂಗಳೂರಿನ ಜನರು ಪ್ರೀತಿ ಕೊಟ್ಟರೆ ಹುಚ್ಚರಂತೆ ಪ್ರೀತಿಸುತ್ತಾರೆ: ವಿಜಯ್ ದೇವರಕೊಂಡ- ಅನನ್ಯಾ ಪಾಂಡೆ ಮಾತು

Published : Aug 22, 2022, 08:52 AM IST

ಲೈಗರ್ ಸಿನಿಮಾ ಪ್ರಚಾರ ಸಲುವಾಗಿ ತೆಲುಗು ನಟ ವಿಜಯ್ ದೇವರಕೊಂಡು ಮತ್ತು ಬಾಲಿವುಡ್ ನಟಿ ಅನನ್ಯಾ ಪಾಂಡೆ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಕನ್ನಡಿಗರ ಜೊತೆ ಆತ್ಮೀಯವಾಗಿ ಮಾತನಾಡಿದ್ದಾರೆ. ಅಲ್ಲದೆ ಬೆಂಗಳೂರು ತುಂಬಾನೇ ಪ್ರೀತಿ ಕೊಡುತ್ತಾರೆ ಅವರದ್ದು ಹುಚ್ಚು ಪ್ರೀತಿ ಎಂದು ಅನನ್ಯಾ ಪಾಂಡೆ ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರತಿಯೊಬ್ಬರು ದಯವಿಟ್ಟು ಜೋಪಾನವಾಗಿ ಮನೆ ಸೇರಿಕೊಳ್ಳಿ ಎಂದು ವಿಜಯ್ ಮನವಿ ಮಾಡಿಕೊಂಡರು. 
 

ಲೈಗರ್ ಸಿನಿಮಾ ಪ್ರಚಾರ ಸಲುವಾಗಿ ತೆಲುಗು ನಟ ವಿಜಯ್ ದೇವರಕೊಂಡು ಮತ್ತು ಬಾಲಿವುಡ್ ನಟಿ ಅನನ್ಯಾ ಪಾಂಡೆ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಕನ್ನಡಿಗರ ಜೊತೆ ಆತ್ಮೀಯವಾಗಿ ಮಾತನಾಡಿದ್ದಾರೆ. ಅಲ್ಲದೆ ಬೆಂಗಳೂರು ತುಂಬಾನೇ ಪ್ರೀತಿ ಕೊಡುತ್ತಾರೆ ಅವರದ್ದು ಹುಚ್ಚು ಪ್ರೀತಿ ಎಂದು ಅನನ್ಯಾ ಪಾಂಡೆ ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರತಿಯೊಬ್ಬರು ದಯವಿಟ್ಟು ಜೋಪಾನವಾಗಿ ಮನೆ ಸೇರಿಕೊಳ್ಳಿ ಎಂದು ವಿಜಯ್ ಮನವಿ ಮಾಡಿಕೊಂಡರು. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
Read more