Ramayana: ಯಶ್ 'ರಾಮಾಯಣ'ದ ಬಗ್ಗೆ ಬಂತು ಮತ್ತೊಂದು ಸುದ್ದಿ..! ತಮ್ಮನಾಗಿ ಅಭಿನಯಿಸುತ್ತಾರ ವಿಜಯ್ ಸೇತುಪತಿ..?

Ramayana: ಯಶ್ 'ರಾಮಾಯಣ'ದ ಬಗ್ಗೆ ಬಂತು ಮತ್ತೊಂದು ಸುದ್ದಿ..! ತಮ್ಮನಾಗಿ ಅಭಿನಯಿಸುತ್ತಾರ ವಿಜಯ್ ಸೇತುಪತಿ..?

Published : Jan 29, 2024, 10:31 AM ISTUpdated : Jan 29, 2024, 10:32 AM IST

ರಾಕಿಂಗ್ ಸ್ಟಾರ್ ಯಶ್ ಈಗ ಟಾಕ್ಸಿಕ್ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ಆದ್ರೆ ಮತ್ತೊಂದ್ ಕಡೆ ಯಶ್ ಬಾಲಿವುಡ್ ನಿರ್ದೇಶಕ ನಿತೀಶ್ ತಿವಾರಿ ನಿರ್ದೇಶನದ ಪ್ಯಾನ್ ವರ್ಲ್ಡ್ ಸಿನಿಮಾ ರಾಮಾಯಣ ಚಿತ್ರದಲ್ಲಿ ನಟಿಸುತ್ತಾರೆ ಅಂತ ಬಿಟೌನ್ ಕನ್ಫರ್ಮ್ ಮಾಡ್ತಿದೆ.


ಬಾಲಿವುಡ್ ಜಗತ್ತಿನಿಂದ ರಾಮಾಯಣ ಸಿನಿಮಾ(Ramayana Movie) ಬಗ್ಗೆ ಮತ್ತೊಂದು ಸುದ್ದಿ ಬಂದಿದೆ. ಇಲ್ಲಿ ಯಶ್ (Yash) ರಾವಣ ಆಗೋದು ಪಕ್ಕಾ ಅಂತ ಹೇಳಲಾಗಿದೆ. ಅದೇ ತರ ರಾವಣನ ತಮ್ಮ ವಿಭೀಷಣ(Vibhishana) ರೋಲ್ ಮಾಡೋಕು ಟ್ಯಾಲೆಂಟೆಡ್ ನಟ ಬೇಕು. ಹೀಗಾಗಿ ರಾವಣ ಆಗಿರೋ ಯಶ್ ತಮ್ಮನಾಗಿ ನಟಿಸೋಕೆ ಅಂದ್ರೆ ವಿಭೀಷಣನ ರೋಲ್ ಮಾಡೋಕೆ ನಟ ವಿಜಯ್ ಸೇತುಪತಿಗೆ(Actor Vijay Sethupathi) ಆಫರ್ ಮಾಡಿದ್ದಾರಂತೆ. ನಿರ್ದೇಶಕ ನಿತೇಶ್ ತಿವಾರಿ 'ರಾಮಾಯಣ'ದಲ್ಲಿ ರಣಬೀರ್ ಕಪೂರ್ ರಾಮನಾಗಿ ನಟಿಸಿದ್ರೆ ಸೀತಾದೇವಿಯಾಗಿ ಸಾಯಿ ಪಲ್ಲವಿ ಅಭಿನಯಿಸುತ್ತಾರೆ. ಹನುಮಾನ್ ಪಾತ್ರ ಮಾಡಲು ಸನ್ನಿ ಡಿಯೋಲ್ ರನ್ನ ಸಂಪರ್ಕಿಸಲಾಗಿದೆ. ಈಗ  ರಾವಣನ(Ravana) ಸಹೋದರನ ಪಾತ್ರದಲ್ಲಿ ನಟಿಸೋಕೆ ತಮಿಳು ನಟ ವಿಜಯ್ ಸೇತುಪತಿಗೆ ಗಾಳ ಹಾಕಲಾಗಿದೆಯಂತೆ. ವಿಭೀಷಣ ರೋಲ್ ಮಾಡೋದಕ್ಕೆ ವಿಜಯ್ ಸೇತಿಪತಿ ಒಪ್ಪಿದ್ದಾರೆ ಅಂತ ಹೇಳಲಾಗ್ತಿದೆ. ನಟ ಪ್ರಭಾಸ್ ಜೊತೆ ಆದಿಪುರುಷ್ ಸಿನಿಮಾದಲ್ಲಿ ರಾಮಾಯಣವನ್ನು ತೆರೆ ಮೇಲೆ ತಂದು ಜನರಿಂದ ಸಕತ್ ಆಗಿ ಉಗಿಸಿಕೊಂಡಿದ್ದ ಬಾಲಿವುಡ್ ಜಗತ್ತು. ಈ ಬಾರಿ ಆ ತಪ್ಪನ್ನು ಮಾಡದಂತೆ ನೋಡಿಕೊಳ್ಳುತ್ತಿದೆ. ಇದಕ್ಕಾಗಿ ಭಾರತೀಯ ಸಿನಿಮಾ ಜಗತ್ತಿನ ಘಟನಾಘಟಿ ಕಲಾವಿಧರನ್ನ ಆಯ್ಕೆ ಮಾಡಿಕೊಳ್ಳಲಾಗ್ತಿದೆ. ಈಗ ವಿಜಯ್ ಸೇತುಪತಿ ಎಂಟ್ರಿ ರಾಮಾಯಣ ಸಿನಿಮಾ ಮೇಲೆ ಮತ್ತೊಂದು ನಿರೀಕ್ಷೆ ಹುಟ್ಟುವಂತೆ ಮಾಡಿದೆ. 

ಇದನ್ನೂ ವೀಕ್ಷಿಸಿ:  Kaatera : ಪಾಂಡವಪುರದಲ್ಲಿ ಕಾಟೇರ ಸಿನಿಮಾ ಸಕ್ಸಸ್ ಸೆಲೆಬ್ರೇಷನ್..! ಇಲ್ಲಿ ನಟ ದರ್ಶನ್ ತಾಳ್ಮೆಯ ಪಾಠ..!

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more