ದರ್ಶನ್ ಪಾಲಿಗೆ 'ವಿಜಯ' ದಕ್ಕುತ್ತಾ? ತಾಯಿ ಮುಂದೆ ಜೈಲು ದಾಸನ ಮಡದಿಯ ಮನೋನಿವೇದನೆ!

ದರ್ಶನ್ ಪಾಲಿಗೆ 'ವಿಜಯ' ದಕ್ಕುತ್ತಾ? ತಾಯಿ ಮುಂದೆ ಜೈಲು ದಾಸನ ಮಡದಿಯ ಮನೋನಿವೇದನೆ!

Published : Sep 11, 2024, 02:43 PM IST

ಕಾಟೇರನನ್ನ  ಕಾಪಾಡೋಕೆ ಧರ್ಮಪತ್ನಿ ವಿಜಯಲಕ್ಷ್ಮಿ ಧಾರ್ಮಿಕತೆಯ ಹಾದಿಯಲ್ಲಿ ಹೆಜ್ಜೆ ಇಡ್ತಾ ಇದಾರೆ..? ಹಾಗಾಗಿನೇ ಆ ವಿಸ್ಮಯಕಾರಿ ಶಕ್ತಿಪೀಠಕ್ಕೆ ಭೇಟಿ ಕೊಟ್ಟಿದ್ದಾರೆ.. ಅದರ ರಹಸ್ಯವೇನು..? ಅಲ್ಲಿ ಕೈಮುಗಿದರೆ ಸಕಲ ಸಂಕಷ್ಟ ದೂರವಾಗುತ್ತಾ..? ಆ ಕುರಿತ ಒಂದು ವರದಿ ಇಲ್ಲಿದೆ.

ಶಕ್ತಿಪೀಠದಲ್ಲಿ ದರ್ಶನ್ ಪತ್ನಿ ವಿಜಯ ಲಕ್ಷ್ಮಿ ತಮ್ಮ ಮನೋನಿವೇದನೆ ಅರ್ಪಿಸಿದ್ದಾರೆ.. ಹಾಗಾದ್ರೆ, ಕಾಮಾಕ್ಯ ದೇವಿಯ ಕೃಪೆ, ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಒಲಿಯುತ್ತ? ಅಸಲಿಗೆ ಕಾಮಾಕ್ಯ ಶಕ್ತಿ ಪೀಠದ ಹಿಂದಿರೋ ಪವಾಡವೇನು? ರಾಜ್ಯದ ಹಲವು ಪುಣ್ಯಕ್ಷೇತ್ರಗಳಿಗೆ ಭೇಟಿಕೊಟ್ಟು ಬಂದ ವಿಜಯಲಕ್ಷ್ಮಿ ಅವರು, ಈಗ ದೂರದ ಕಾಮಕ್ಯ ದೇವಿ ದರ್ಶನ ಮಾಡಿದ್ದೇಕೆ?

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more