ದರ್ಶನ್ ಪಾಲಿಗೆ 'ವಿಜಯ' ದಕ್ಕುತ್ತಾ? ತಾಯಿ ಮುಂದೆ ಜೈಲು ದಾಸನ ಮಡದಿಯ ಮನೋನಿವೇದನೆ!

ದರ್ಶನ್ ಪಾಲಿಗೆ 'ವಿಜಯ' ದಕ್ಕುತ್ತಾ? ತಾಯಿ ಮುಂದೆ ಜೈಲು ದಾಸನ ಮಡದಿಯ ಮನೋನಿವೇದನೆ!

Published : Sep 11, 2024, 02:43 PM IST

ಕಾಟೇರನನ್ನ  ಕಾಪಾಡೋಕೆ ಧರ್ಮಪತ್ನಿ ವಿಜಯಲಕ್ಷ್ಮಿ ಧಾರ್ಮಿಕತೆಯ ಹಾದಿಯಲ್ಲಿ ಹೆಜ್ಜೆ ಇಡ್ತಾ ಇದಾರೆ..? ಹಾಗಾಗಿನೇ ಆ ವಿಸ್ಮಯಕಾರಿ ಶಕ್ತಿಪೀಠಕ್ಕೆ ಭೇಟಿ ಕೊಟ್ಟಿದ್ದಾರೆ.. ಅದರ ರಹಸ್ಯವೇನು..? ಅಲ್ಲಿ ಕೈಮುಗಿದರೆ ಸಕಲ ಸಂಕಷ್ಟ ದೂರವಾಗುತ್ತಾ..? ಆ ಕುರಿತ ಒಂದು ವರದಿ ಇಲ್ಲಿದೆ.

ಶಕ್ತಿಪೀಠದಲ್ಲಿ ದರ್ಶನ್ ಪತ್ನಿ ವಿಜಯ ಲಕ್ಷ್ಮಿ ತಮ್ಮ ಮನೋನಿವೇದನೆ ಅರ್ಪಿಸಿದ್ದಾರೆ.. ಹಾಗಾದ್ರೆ, ಕಾಮಾಕ್ಯ ದೇವಿಯ ಕೃಪೆ, ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಒಲಿಯುತ್ತ? ಅಸಲಿಗೆ ಕಾಮಾಕ್ಯ ಶಕ್ತಿ ಪೀಠದ ಹಿಂದಿರೋ ಪವಾಡವೇನು? ರಾಜ್ಯದ ಹಲವು ಪುಣ್ಯಕ್ಷೇತ್ರಗಳಿಗೆ ಭೇಟಿಕೊಟ್ಟು ಬಂದ ವಿಜಯಲಕ್ಷ್ಮಿ ಅವರು, ಈಗ ದೂರದ ಕಾಮಕ್ಯ ದೇವಿ ದರ್ಶನ ಮಾಡಿದ್ದೇಕೆ?

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
Read more