ಕಳ್ಳರು ನಮಗಿಂತ 10 ಹೆಜ್ಜೆ ಮುಂದಿರುತ್ತಾರೆ; ಪೈರಸಿ ಬಗ್ಗೆ ಕಿಚ್ಚನ ಮಾತು

ಕಳ್ಳರು ನಮಗಿಂತ 10 ಹೆಜ್ಜೆ ಮುಂದಿರುತ್ತಾರೆ; ಪೈರಸಿ ಬಗ್ಗೆ ಕಿಚ್ಚನ ಮಾತು

Published : Jul 18, 2022, 12:12 PM IST

ಕಿಚ್ಚ ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾ ಜುಲೈ 28ರಂದು ತೆರೆಗೆ ಬರುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಕಿಚ್ಚ ಸುದೀಪ್ ಇಂಟ್ರಸ್ಟಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾದ ಪೈರಸಿ ಬಗ್ಗೆಯೂ ಕಿಚ್ಚ ಸುದೀಪ್ ಮಾತನಾಡಿದ್ದಾರೆ.

ಕಿಚ್ಚ ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾ ಜುಲೈ 28ರಂದು ತೆರೆಗೆ ಬರುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಕಿಚ್ಚ ಸುದೀಪ್ ಇಂಟ್ರಸ್ಟಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾದ ಪೈರಸಿ ಬಗ್ಗೆಯೂ ಕಿಚ್ಚ ಸುದೀಪ್ ಮಾತನಾಡಿದ್ದಾರೆ. ಪೈಲ್ವಾನ್ ಪೈರಸಿ ಆದಾಗ ಸಮಯ, ನನ್ನ ಅಭಿಮಾನಿಗಳು ಸಹಾಯ ಮಾಡಿದರು. ಪೈರಸಿ ಆದರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿದ್ದಾರೆ. ಆ ನಂಬಿಕೆ ನನಗಿದೆ.  ಕಳ್ಳರು ಬಂದ್ಮೇಲೆ ಕಾನೂನು ಬಂದಿದ್ದು. ಕಳ್ಳರು ನಮಗಿಂತ 10 ಹೆಜ್ಜೆ ಮುಂದಿರುತ್ತಾರೆ. ನಾವು ಏನೆ ಮಾಡಿದರು ಅದಕ್ಕೊಂದು ದಾರಿ ಕಂಡು ಹಿಡಿದುಕೊಳ್ಳುತ್ತಾರೆ ಎಂದು ಸುದೀಪ್ ಹೇಳುದರು.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!