ಕಳ್ಳರು ನಮಗಿಂತ 10 ಹೆಜ್ಜೆ ಮುಂದಿರುತ್ತಾರೆ; ಪೈರಸಿ ಬಗ್ಗೆ ಕಿಚ್ಚನ ಮಾತು

ಕಳ್ಳರು ನಮಗಿಂತ 10 ಹೆಜ್ಜೆ ಮುಂದಿರುತ್ತಾರೆ; ಪೈರಸಿ ಬಗ್ಗೆ ಕಿಚ್ಚನ ಮಾತು

Published : Jul 18, 2022, 12:12 PM IST

ಕಿಚ್ಚ ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾ ಜುಲೈ 28ರಂದು ತೆರೆಗೆ ಬರುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಕಿಚ್ಚ ಸುದೀಪ್ ಇಂಟ್ರಸ್ಟಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾದ ಪೈರಸಿ ಬಗ್ಗೆಯೂ ಕಿಚ್ಚ ಸುದೀಪ್ ಮಾತನಾಡಿದ್ದಾರೆ.

ಕಿಚ್ಚ ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾ ಜುಲೈ 28ರಂದು ತೆರೆಗೆ ಬರುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿರುವ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಕಿಚ್ಚ ಸುದೀಪ್ ಇಂಟ್ರಸ್ಟಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾದ ಪೈರಸಿ ಬಗ್ಗೆಯೂ ಕಿಚ್ಚ ಸುದೀಪ್ ಮಾತನಾಡಿದ್ದಾರೆ. ಪೈಲ್ವಾನ್ ಪೈರಸಿ ಆದಾಗ ಸಮಯ, ನನ್ನ ಅಭಿಮಾನಿಗಳು ಸಹಾಯ ಮಾಡಿದರು. ಪೈರಸಿ ಆದರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿದ್ದಾರೆ. ಆ ನಂಬಿಕೆ ನನಗಿದೆ.  ಕಳ್ಳರು ಬಂದ್ಮೇಲೆ ಕಾನೂನು ಬಂದಿದ್ದು. ಕಳ್ಳರು ನಮಗಿಂತ 10 ಹೆಜ್ಜೆ ಮುಂದಿರುತ್ತಾರೆ. ನಾವು ಏನೆ ಮಾಡಿದರು ಅದಕ್ಕೊಂದು ದಾರಿ ಕಂಡು ಹಿಡಿದುಕೊಳ್ಳುತ್ತಾರೆ ಎಂದು ಸುದೀಪ್ ಹೇಳುದರು.

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!