ಮೆಗಾಸ್ಟಾರ್ ಒಂದೇ ಸಿನಿಮಾದಲ್ಲಿ ಮೆಗಾ ಕಾಂಬೋ: ಚಿರು, ಪವನ್, ರಾಮ್ ಜೊತೆ ಮಲ್ಟಿಸ್ಟಾರರ್ ಚಿತ್ರ!

ಮೆಗಾಸ್ಟಾರ್ ಒಂದೇ ಸಿನಿಮಾದಲ್ಲಿ ಮೆಗಾ ಕಾಂಬೋ: ಚಿರು, ಪವನ್, ರಾಮ್ ಜೊತೆ ಮಲ್ಟಿಸ್ಟಾರರ್ ಚಿತ್ರ!

Published : Aug 01, 2024, 05:43 PM ISTUpdated : Aug 01, 2024, 05:55 PM IST

ಟಾಲಿವುಡ್‌ನ ಮೆಗಾಸ್ಟಾರ್ ಫ್ಯಾಮಿಲಿಯ ಚಿರಂಜೀವಿ ಕೊನಿಡೇಲಾ, ಪವನ್ ಕಲ್ಯಾಣ್ ಹಾಗೂ ರಾಮ್ ಚರಣ್ ಮೂವರು ಒಟ್ಟಿಗೆ ತೆರೆ ಮೇಲೆ ತೋರಿಸಬೇಕೆಂದು ನಿರ್ದೇಶಕರೊಬ್ಬರು ಮುಂದಾಗಿದ್ದಾರೆ. ರಾಜಮೌಳಿ ಕೂಡ ಮಾಡಲಾಗದ ಈ ಸಾಹಸಕ್ಕೆ ನಿರ್ದೇಶಕ ಹರೀಶ್ ಶಂಕರ್ ಕೈ ಹಾಕಿದ್ದಾರೆ. 

ಟಾಲಿವುಡ್‌ನ ಮೆಗಾಸ್ಟಾರ್ ಫ್ಯಾಮಿಲಿಯ ಚಿರಂಜೀವಿ ಕೊನಿಡೇಲಾ, ಪವನ್ ಕಲ್ಯಾಣ್ ಹಾಗೂ ರಾಮ್ ಚರಣ್ ಮೂವರು ಒಟ್ಟಿಗೆ ತೆರೆ ಮೇಲೆ ತೋರಿಸಬೇಕೆಂದು ನಿರ್ದೇಶಕರೊಬ್ಬರು ಮುಂದಾಗಿದ್ದಾರೆ. ರಾಜಮೌಳಿ ಕೂಡ ಮಾಡಲಾಗದ ಈ ಸಾಹಸಕ್ಕೆ ನಿರ್ದೇಶಕ ಹರೀಶ್ ಶಂಕರ್ ಕೈ ಹಾಕಿದ್ದಾರೆ. ಹರೀಶ್ ಶಂಕರ್ ತೆಲುಗಿನಲ್ಲಿ ಹಲವಾರು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಸದ್ಯ ಅವರ ನಿರ್ದೇಶನದ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿರುವ ಸಿನಿಮಾಗಳಲ್ಲಿ ಮಿಸ್ಟರ್ ಬಚ್ಚನ್ ಕೂಡ ಒಂದು. ರವಿತೇಜ ನಾಯಕನಾಗಿ ನಟಿಸಿರುವ ಈ ಚಿತ್ರದ ನಿರ್ದೇಶಕ ಹರೀಶ್ ಶಂಕರ್ ಅಬ್ಬರ ಪ್ರಚಾರ ಮಾಡ್ತಿದ್ದಾರೆ. ಈ ವೇಳೆ ಮಲ್ಟಿಸ್ಟಾರರ್ ಸಿನಿಮಾ ಮಾಡುವ ಪ್ಲಾನ್ ಮಾಡುತ್ತಿದ್ದು, ಅದೂ ಚಿರಂಜೀವಿ, ಪವನ್ ಕಲ್ಯಾಣ್ ಮತ್ತು ರಾಮ್ ಚರಣ್ ಜೊತೆಗೆ ಎಂದು ಹೇಳಿದ್ದಾರೆ. ಅಲ್ಲದೇ ಈ ಸುದ್ದಿ ಕೇಳಿ ಫ್ಯಾನ್ಸ್ ಫುಲ್ ಥ್ರಿಲ್ ಆಗಿದ್ದಾರೆ. ಈಗಾಗಲೇ ಮೂವರೊಂದಿಗೆ ಮಲ್ಟಿಸ್ಟಾರರ್ ಮಾಡುವ ಕಥೆಯನ್ನು ಬರೆದಿದ್ದೇನೆ ಎಂದು ನಿರ್ದೇಶಕ ಹರೀಶ್ ಹೇಳಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more