ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

Published : Dec 14, 2024, 02:38 PM ISTUpdated : Dec 14, 2024, 02:41 PM IST

ಪುಷ್ಪ 2 ಪ್ರೀಮಿಯರ್ ಶೋ ವೇಳೆ ನೂಕುನುಗ್ಗಲಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದ್ದು, ಪೊಲೀಸರ ಎಚ್ಚರಿಕೆ ನೀಡಿದ್ದರೂ ಅಲ್ಲು ಅರ್ಜುನ್ ಥಿಯೇಟರ್‌ಗೆ ಭೇಟಿ ನೀಡಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಅವರನ್ನು ಡಿಸೆಂಬರ್ 13 ರಂದು ಬಂಧಿಸಲಾಗಿತ್ತು.

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ-2 ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪುಷ್ಪ 2 ಸಿನಿಮಾ ರಿಲೀಸ್ ಆಗುವ ಹಿಂದಿನ ದಿನ ಪ್ರೀಮಿಯರ್ ಶೋ ಹೈದರಾಬಾದ್‌ನಲ್ಲಿ ನಡೆಯುತ್ತದೆ...ಈ ವೇಳೆ ಜನ ಸಂಖ್ಯೆ ಹೆಚ್ಚಿರುತ್ತದೆ ಥಿಯೇಟರ್‌ಗೆ ಭೇಟಿ ನೀಡಬೇಡಿ ಎಂದು ಪೊಲೀಸರು ಮನವಿ ಮಾಡಿರುತ್ತಾರೆ. ಪೊಲೀಸರ ಮಾತು ಮೀರಿ ಅಲ್ಲು ಅರ್ಜುನ್ ಭೇಟಿ ನೀಡಿದ ಕಾರಣ ನೂಕು ನುಗ್ಗಲು ಹೆಚ್ಚಾಗಿ ಗುಂಪಿನಲ್ಲಿ ಮಹಿಳೆಯೊಬ್ಬರು ಅಗಲುತ್ತಾರೆ. ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡುತ್ತಾರೆ. ಈ ಹಿನ್ನಲೆಯಲ್ಲಿ ಪೊಲೀಸರು ಡಿಸೆಂಬರ್ 13ರಂದು ಅಲ್ಲು ಅರ್ಜುನ್‌ರನ್ನು ಅರೆಸ್ಟ್‌ ಮಾಡಲಾಗುತ್ತದೆ. ಈ ಘಟನೆ ಕಿವಿ ಬೀಳುತ್ತಿದ್ದಂತೆ ಅಲ್ಲು ಅರ್ಜುನ್ ಕುಟುಂಬಕ್ಕೆ 25 ಲಕ್ಷ ಹಣ ಸಹಾಯ ಮಾಡುವುದಾಗಿ ತಿಳಿಸುತ್ತಾರೆ. ಇಲ್ಲಿ ಪೊಲೀಸರು ಸೂಚನೆ ನೀಡಿದ ಮೇಲೂ ಅರ್ಜುನ್ ಭೇಟಿ ನೀಡಿದ್ದು ತಪ್ಪು ಎನ್ನಲಾಗುತ್ತಿದೆ. 

ದೇವರಿದ್ದಾನೆ ಅವನೇ ನೋಡಿಕೊಳ್ಳುತ್ತಾರೆ; ಪವಿತ್ರ ಗೌಡ ಜಾಮೀನು ಸಿಕ್ಕ ಬೆನ್ನಲ್ಲೇ ಮಗಳ ಪೋಸ್ಟ್‌

04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more