ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

Published : Dec 14, 2024, 02:38 PM ISTUpdated : Dec 14, 2024, 02:41 PM IST

ಪುಷ್ಪ 2 ಪ್ರೀಮಿಯರ್ ಶೋ ವೇಳೆ ನೂಕುನುಗ್ಗಲಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದ್ದು, ಪೊಲೀಸರ ಎಚ್ಚರಿಕೆ ನೀಡಿದ್ದರೂ ಅಲ್ಲು ಅರ್ಜುನ್ ಥಿಯೇಟರ್‌ಗೆ ಭೇಟಿ ನೀಡಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಅವರನ್ನು ಡಿಸೆಂಬರ್ 13 ರಂದು ಬಂಧಿಸಲಾಗಿತ್ತು.

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ-2 ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪುಷ್ಪ 2 ಸಿನಿಮಾ ರಿಲೀಸ್ ಆಗುವ ಹಿಂದಿನ ದಿನ ಪ್ರೀಮಿಯರ್ ಶೋ ಹೈದರಾಬಾದ್‌ನಲ್ಲಿ ನಡೆಯುತ್ತದೆ...ಈ ವೇಳೆ ಜನ ಸಂಖ್ಯೆ ಹೆಚ್ಚಿರುತ್ತದೆ ಥಿಯೇಟರ್‌ಗೆ ಭೇಟಿ ನೀಡಬೇಡಿ ಎಂದು ಪೊಲೀಸರು ಮನವಿ ಮಾಡಿರುತ್ತಾರೆ. ಪೊಲೀಸರ ಮಾತು ಮೀರಿ ಅಲ್ಲು ಅರ್ಜುನ್ ಭೇಟಿ ನೀಡಿದ ಕಾರಣ ನೂಕು ನುಗ್ಗಲು ಹೆಚ್ಚಾಗಿ ಗುಂಪಿನಲ್ಲಿ ಮಹಿಳೆಯೊಬ್ಬರು ಅಗಲುತ್ತಾರೆ. ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡುತ್ತಾರೆ. ಈ ಹಿನ್ನಲೆಯಲ್ಲಿ ಪೊಲೀಸರು ಡಿಸೆಂಬರ್ 13ರಂದು ಅಲ್ಲು ಅರ್ಜುನ್‌ರನ್ನು ಅರೆಸ್ಟ್‌ ಮಾಡಲಾಗುತ್ತದೆ. ಈ ಘಟನೆ ಕಿವಿ ಬೀಳುತ್ತಿದ್ದಂತೆ ಅಲ್ಲು ಅರ್ಜುನ್ ಕುಟುಂಬಕ್ಕೆ 25 ಲಕ್ಷ ಹಣ ಸಹಾಯ ಮಾಡುವುದಾಗಿ ತಿಳಿಸುತ್ತಾರೆ. ಇಲ್ಲಿ ಪೊಲೀಸರು ಸೂಚನೆ ನೀಡಿದ ಮೇಲೂ ಅರ್ಜುನ್ ಭೇಟಿ ನೀಡಿದ್ದು ತಪ್ಪು ಎನ್ನಲಾಗುತ್ತಿದೆ. 

ದೇವರಿದ್ದಾನೆ ಅವನೇ ನೋಡಿಕೊಳ್ಳುತ್ತಾರೆ; ಪವಿತ್ರ ಗೌಡ ಜಾಮೀನು ಸಿಕ್ಕ ಬೆನ್ನಲ್ಲೇ ಮಗಳ ಪೋಸ್ಟ್‌

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more