ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

Published : Dec 14, 2024, 02:38 PM ISTUpdated : Dec 14, 2024, 02:41 PM IST

ಪುಷ್ಪ 2 ಪ್ರೀಮಿಯರ್ ಶೋ ವೇಳೆ ನೂಕುನುಗ್ಗಲಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದ್ದು, ಪೊಲೀಸರ ಎಚ್ಚರಿಕೆ ನೀಡಿದ್ದರೂ ಅಲ್ಲು ಅರ್ಜುನ್ ಥಿಯೇಟರ್‌ಗೆ ಭೇಟಿ ನೀಡಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಅವರನ್ನು ಡಿಸೆಂಬರ್ 13 ರಂದು ಬಂಧಿಸಲಾಗಿತ್ತು.

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ-2 ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪುಷ್ಪ 2 ಸಿನಿಮಾ ರಿಲೀಸ್ ಆಗುವ ಹಿಂದಿನ ದಿನ ಪ್ರೀಮಿಯರ್ ಶೋ ಹೈದರಾಬಾದ್‌ನಲ್ಲಿ ನಡೆಯುತ್ತದೆ...ಈ ವೇಳೆ ಜನ ಸಂಖ್ಯೆ ಹೆಚ್ಚಿರುತ್ತದೆ ಥಿಯೇಟರ್‌ಗೆ ಭೇಟಿ ನೀಡಬೇಡಿ ಎಂದು ಪೊಲೀಸರು ಮನವಿ ಮಾಡಿರುತ್ತಾರೆ. ಪೊಲೀಸರ ಮಾತು ಮೀರಿ ಅಲ್ಲು ಅರ್ಜುನ್ ಭೇಟಿ ನೀಡಿದ ಕಾರಣ ನೂಕು ನುಗ್ಗಲು ಹೆಚ್ಚಾಗಿ ಗುಂಪಿನಲ್ಲಿ ಮಹಿಳೆಯೊಬ್ಬರು ಅಗಲುತ್ತಾರೆ. ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡುತ್ತಾರೆ. ಈ ಹಿನ್ನಲೆಯಲ್ಲಿ ಪೊಲೀಸರು ಡಿಸೆಂಬರ್ 13ರಂದು ಅಲ್ಲು ಅರ್ಜುನ್‌ರನ್ನು ಅರೆಸ್ಟ್‌ ಮಾಡಲಾಗುತ್ತದೆ. ಈ ಘಟನೆ ಕಿವಿ ಬೀಳುತ್ತಿದ್ದಂತೆ ಅಲ್ಲು ಅರ್ಜುನ್ ಕುಟುಂಬಕ್ಕೆ 25 ಲಕ್ಷ ಹಣ ಸಹಾಯ ಮಾಡುವುದಾಗಿ ತಿಳಿಸುತ್ತಾರೆ. ಇಲ್ಲಿ ಪೊಲೀಸರು ಸೂಚನೆ ನೀಡಿದ ಮೇಲೂ ಅರ್ಜುನ್ ಭೇಟಿ ನೀಡಿದ್ದು ತಪ್ಪು ಎನ್ನಲಾಗುತ್ತಿದೆ. 

ದೇವರಿದ್ದಾನೆ ಅವನೇ ನೋಡಿಕೊಳ್ಳುತ್ತಾರೆ; ಪವಿತ್ರ ಗೌಡ ಜಾಮೀನು ಸಿಕ್ಕ ಬೆನ್ನಲ್ಲೇ ಮಗಳ ಪೋಸ್ಟ್‌

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more