ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

ಪೊಲೀಸರ ಮಾತನ್ನು ನಿರ್ಲಕ್ಷಿಸಿ ಅಪಾಯ ಮೈಮೇಲೆ ಎಳೆದುಕೊಂಡ್ರಾ ನಟ ಅಲ್ಲು ಅರ್ಜುನ್?

Published : Dec 14, 2024, 02:38 PM ISTUpdated : Dec 14, 2024, 02:41 PM IST

ಪುಷ್ಪ 2 ಪ್ರೀಮಿಯರ್ ಶೋ ವೇಳೆ ನೂಕುನುಗ್ಗಲಿನಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದ್ದು, ಪೊಲೀಸರ ಎಚ್ಚರಿಕೆ ನೀಡಿದ್ದರೂ ಅಲ್ಲು ಅರ್ಜುನ್ ಥಿಯೇಟರ್‌ಗೆ ಭೇಟಿ ನೀಡಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಅವರನ್ನು ಡಿಸೆಂಬರ್ 13 ರಂದು ಬಂಧಿಸಲಾಗಿತ್ತು.

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ-2 ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಪುಷ್ಪ 2 ಸಿನಿಮಾ ರಿಲೀಸ್ ಆಗುವ ಹಿಂದಿನ ದಿನ ಪ್ರೀಮಿಯರ್ ಶೋ ಹೈದರಾಬಾದ್‌ನಲ್ಲಿ ನಡೆಯುತ್ತದೆ...ಈ ವೇಳೆ ಜನ ಸಂಖ್ಯೆ ಹೆಚ್ಚಿರುತ್ತದೆ ಥಿಯೇಟರ್‌ಗೆ ಭೇಟಿ ನೀಡಬೇಡಿ ಎಂದು ಪೊಲೀಸರು ಮನವಿ ಮಾಡಿರುತ್ತಾರೆ. ಪೊಲೀಸರ ಮಾತು ಮೀರಿ ಅಲ್ಲು ಅರ್ಜುನ್ ಭೇಟಿ ನೀಡಿದ ಕಾರಣ ನೂಕು ನುಗ್ಗಲು ಹೆಚ್ಚಾಗಿ ಗುಂಪಿನಲ್ಲಿ ಮಹಿಳೆಯೊಬ್ಬರು ಅಗಲುತ್ತಾರೆ. ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡುತ್ತಾರೆ. ಈ ಹಿನ್ನಲೆಯಲ್ಲಿ ಪೊಲೀಸರು ಡಿಸೆಂಬರ್ 13ರಂದು ಅಲ್ಲು ಅರ್ಜುನ್‌ರನ್ನು ಅರೆಸ್ಟ್‌ ಮಾಡಲಾಗುತ್ತದೆ. ಈ ಘಟನೆ ಕಿವಿ ಬೀಳುತ್ತಿದ್ದಂತೆ ಅಲ್ಲು ಅರ್ಜುನ್ ಕುಟುಂಬಕ್ಕೆ 25 ಲಕ್ಷ ಹಣ ಸಹಾಯ ಮಾಡುವುದಾಗಿ ತಿಳಿಸುತ್ತಾರೆ. ಇಲ್ಲಿ ಪೊಲೀಸರು ಸೂಚನೆ ನೀಡಿದ ಮೇಲೂ ಅರ್ಜುನ್ ಭೇಟಿ ನೀಡಿದ್ದು ತಪ್ಪು ಎನ್ನಲಾಗುತ್ತಿದೆ. 

ದೇವರಿದ್ದಾನೆ ಅವನೇ ನೋಡಿಕೊಳ್ಳುತ್ತಾರೆ; ಪವಿತ್ರ ಗೌಡ ಜಾಮೀನು ಸಿಕ್ಕ ಬೆನ್ನಲ್ಲೇ ಮಗಳ ಪೋಸ್ಟ್‌

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more