ದೇಶದ ಜನತೆಗೆ ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್ ಮತ್ತೊಂದು ಸಂದೇಶ

ದೇಶದ ಜನತೆಗೆ ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್ ಮತ್ತೊಂದು ಸಂದೇಶ

Published : Mar 30, 2020, 06:46 PM IST

ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ  ಮೂಲಕ ಕೊರೋನಾವೈರಸ್ ಹರಡದಂತೆ ಎಲ್ಲರೂ ಎಚ್ಚರ ವಹಿಸಬೇಕು | ಮುನ್ನಚ್ಚರಿಕೆಗಳ ಪೈಕಿ  ಡಿಜಿಟಲ್ ವ್ಯವಹಾರವೂ ಒಂದು | ದೇಶದ ಜನರಿಗೆ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್

ಬೆಂಗಳೂರು (ಮಾ.30):  ಭಾರತದಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ 1000 ಗಡಿ ದಾಟಿದೆ.  ಸೋಂಕು ಹರಡುವಿಕೆ ತಡೆಯಲು ಭಾರತ ಲಾಕ್‌ಡೌನ್ ಮೊರೆಹೋಗಿದೆ. ಸೋಂಕು ಹರಡದಂತೆ ತಡೆಯಲು ಪ್ರತಿಯೊಬ್ಬರು ಮುಂಜಾಗೃತ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ  ಮೂಲಕ ಕೊರೋನಾವೈರಸ್ ಹರಡದಂತೆ ಎಲ್ಲರೂ ಎಚ್ಚರ ವಹಿಸಬೇಕು. ಮುನ್ನಚ್ಚರಿಕೆಗಳ ಪೈಕಿ  ಡಿಜಿಟಲ್ ವ್ಯವಹಾರವೂ ಒಂದು. ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಮೊಬೈಲ್ ಆ್ಯಪ್‌ಗಳ ಮೂಲಕ ಡಿಜಿಟಲ್ ವ್ಯವಹಾರ ಮಾಡೋದ್ರಿಂದ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬಹುದು. 

ಇದನ್ನೂ ನೋಡಿ | EMI ಬೆನ್ನಲ್ಲೇ ಮೊಬೈಲ್ ಬಳಕೆದಾರರಿಗೂ ವ್ಯಾಲಿಡಿಟಿ ರಿಲೀಫ್?

ಈ ಬಗ್ಗೆ ಖುದ್ದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ದೇಶದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ಕೇಳೋಣ...

02:38ಏಪ್ರಿಲ್ 15 ಕ್ಕೆ 2 ನೇ ಅಲೆ ಗರಿಷ್ಠ, ಮೇ ಅಂತ್ಯಕ್ಕೆ ಇಳಿಕೆ; ರೂಲ್ಸ್ ಫಾಲೋ ಮಾಡದಿದ್ರೆ ಗಂಡಾಂತರ!
03:30ಜನತಾ ಕರ್ಫ್ಯೂ ಆಗಿ ಇಂದಿಗೆ ವರ್ಷ, ಮತ್ತೆ ಶುರುವಾಗಿದೆ 2 ನೇ ಅಲೆ ಭೀತಿ
17:12ಕೊರೊನಾ ಸ್ಫೋಟ, ಮಹಾ 50 % ಲಾಕ್‌ಡೌನ್, ಕರ್ನಾಟಕದಲ್ಲೂ ಜಾರಿಯಾಗುತ್ತಾ..?
17:12ದೇಶದ ಶೇ. 88 ರಷ್ಟು ಕೊರೊನಾ ಕೇಸ್‌ಗಳು 7 ರಾಜ್ಯಗಳಲ್ಲಿ.!
01:45ಆಫ್ರಿಕಾದಲ್ಲಿ ಭಾರತದ ವ್ಯಾಕ್ಸಿನ್ ಕೆಲಸವನ್ನೇ ಮಾಡುವುದಿಲ್ಲವಂತೆ!
17:51ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ
19:11ಮೋದಿ ವ್ಯಾಕ್ಸಿನ್ ಪಡೆದ ನಂತರ ಲೆಕ್ಕಾಚಾರವೇ ಬದಲಾಯ್ತು..!
42:49ಕೋವಿಶೀಲ್ಡ್ ಬದಲು ಕೋವ್ಯಾಕ್ಸಿನ್ ಪಡೆದಿದ್ಯಾಕೆ ಪ್ರಧಾನಿ ಮೋದಿ.?
04:07ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್
19:362 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?