ಅನಗತ್ಯವಾಗಿ ರಸ್ತೆಗಿಳಿದ ವಾಹನ ಜಪ್ತಿ; ಲಾಕ್‌ಡೌನ್ ಉಲ್ಲಂಘಿಸಿದವರಿಗೆ ಕಮಿಷನರ್ ವಾರ್ನಿಂಗ್!

ಅನಗತ್ಯವಾಗಿ ರಸ್ತೆಗಿಳಿದ ವಾಹನ ಜಪ್ತಿ; ಲಾಕ್‌ಡೌನ್ ಉಲ್ಲಂಘಿಸಿದವರಿಗೆ ಕಮಿಷನರ್ ವಾರ್ನಿಂಗ್!

Suvarna News   | Asianet News
Published : Apr 01, 2020, 06:53 PM IST

ಭಾರತ ಲಾಕ್‌ಡೌನ್ ಆಗಿದ್ದರೂ ಹಲವರು ಮನೆಯಲ್ಲಿರಲು ಸಾಧ್ಯವಾಗದೆ ಅನಗತ್ಯವಾಗಿ ರಸ್ತೆಗಳಿಯುತ್ತಿದ್ದಾರೆ. ಹೀಗೆ ಅನವಶ್ಯಕವಾಗಿ ರಸ್ತೆಗಿಳಿದವರಿಗೆ ಇಂದು ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬಿಸಿ ಮುಟ್ಟಿಸಿದ್ದಾರೆ. ಸುಖಾಸುಮ್ಮನೆ ವಾಹನ ಏರಿ ತುರುಗಾಡುತ್ತಿದ್ದವರ ವಾಹನ ಜಪ್ತಿ ಮಾಡಲಾಗಿದೆ. 

ಬೆಂಗಳೂರು(ಏ.01): ಭಾರತ ಲಾಕ್‌ಡೌನ್ ಆಗಿದ್ದರೂ ಹಲವರು ಮನೆಯಲ್ಲಿರಲು ಸಾಧ್ಯವಾಗದೆ ಅನಗತ್ಯವಾಗಿ ರಸ್ತೆಗಳಿಯುತ್ತಿದ್ದಾರೆ. ಹೀಗೆ ಅನವಶ್ಯಕವಾಗಿ ರಸ್ತೆಗಿಳಿದವರಿಗೆ ಇಂದು ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬಿಸಿ ಮುಟ್ಟಿಸಿದ್ದಾರೆ. ಸುಖಾಸುಮ್ಮನೆ ವಾಹನ ಏರಿ ತುರುಗಾಡುತ್ತಿದ್ದವರ ವಾಹನ ಜಪ್ತಿ ಮಾಡಲಾಗಿದೆ. 

02:38ಏಪ್ರಿಲ್ 15 ಕ್ಕೆ 2 ನೇ ಅಲೆ ಗರಿಷ್ಠ, ಮೇ ಅಂತ್ಯಕ್ಕೆ ಇಳಿಕೆ; ರೂಲ್ಸ್ ಫಾಲೋ ಮಾಡದಿದ್ರೆ ಗಂಡಾಂತರ!
03:30ಜನತಾ ಕರ್ಫ್ಯೂ ಆಗಿ ಇಂದಿಗೆ ವರ್ಷ, ಮತ್ತೆ ಶುರುವಾಗಿದೆ 2 ನೇ ಅಲೆ ಭೀತಿ
17:12ಕೊರೊನಾ ಸ್ಫೋಟ, ಮಹಾ 50 % ಲಾಕ್‌ಡೌನ್, ಕರ್ನಾಟಕದಲ್ಲೂ ಜಾರಿಯಾಗುತ್ತಾ..?
17:12ದೇಶದ ಶೇ. 88 ರಷ್ಟು ಕೊರೊನಾ ಕೇಸ್‌ಗಳು 7 ರಾಜ್ಯಗಳಲ್ಲಿ.!
01:45ಆಫ್ರಿಕಾದಲ್ಲಿ ಭಾರತದ ವ್ಯಾಕ್ಸಿನ್ ಕೆಲಸವನ್ನೇ ಮಾಡುವುದಿಲ್ಲವಂತೆ!
17:51ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ
19:11ಮೋದಿ ವ್ಯಾಕ್ಸಿನ್ ಪಡೆದ ನಂತರ ಲೆಕ್ಕಾಚಾರವೇ ಬದಲಾಯ್ತು..!
42:49ಕೋವಿಶೀಲ್ಡ್ ಬದಲು ಕೋವ್ಯಾಕ್ಸಿನ್ ಪಡೆದಿದ್ಯಾಕೆ ಪ್ರಧಾನಿ ಮೋದಿ.?
04:07ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್
19:362 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?