ಕೊರೋನಾ ಸಂಕಷ್ಟ: ಸರ್ವ ಪಕ್ಷ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ

ಕೊರೋನಾ ಸಂಕಷ್ಟ: ಸರ್ವ ಪಕ್ಷ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ

Published : Apr 08, 2020, 12:00 PM IST

ಸರ್ವಪಕ್ಷಗಳ ಸಭೆಯಲ್ಲಿ ಲಾಕ್‌ಡೌನ್ ಮುಂದುವರಿಕೆ ಬಗ್ಗೆ ಚರ್ಚೆ ನಡೆಯಲಿದೆ. ಈಗಾಗಲೇ ಏಪ್ರಿಲ್ 14ರವರೆಗೆ ದೇಶಾದ್ಯಂತ ಲಾಕ್‌ಡೌನ್ ಘೋಷಣೆಯಾಗಿದೆ. ಇದೀಗ 14ರ ಬಳಿಕ ಲಾಕ್‌ಡೌನ್ ತೆರವಾಗುತ್ತಾ? ಮುಂದುವರೆಯುತ್ತಾ ಎನ್ನುವ ಕುತೂಹಲ ಜೋರಾಗಿದೆ.
 

ನವದೆಹಲಿ(ಏ.08): ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್ ಉಲ್ಬಣಿಸುತ್ತಿದ್ದು, ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದುಸರ್ವಪಕ್ಷ ಸಭೆ ಕರೆದಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಪ್ರಮುಖ ನಾಯಕರ ಜತೆ ಮಾತುಕತೆ ನಡೆಸಲಿದ್ದಾರೆ.

ಸರ್ವಪಕ್ಷಗಳ ಸಭೆಯಲ್ಲಿ ಲಾಕ್‌ಡೌನ್ ಮುಂದುವರಿಕೆ ಬಗ್ಗೆ ಚರ್ಚೆ ನಡೆಯಲಿದೆ. ಈಗಾಗಲೇ ಏಪ್ರಿಲ್ 14ರವರೆಗೆ ದೇಶಾದ್ಯಂತ ಲಾಕ್‌ಡೌನ್ ಘೋಷಣೆಯಾಗಿದೆ. ಇದೀಗ 14ರ ಬಳಿಕ ಲಾಕ್‌ಡೌನ್ ತೆರವಾಗುತ್ತಾ? ಮುಂದುವರೆಯುತ್ತಾ ಎನ್ನುವ ಕುತೂಹಲ ಜೋರಾಗಿದೆ.

ದೇಶದಲ್ಲಿ ಕೊರೋನಾ ಹೆಚ್ಚುತ್ತಿರುವುದರಿಂದ ಹಲವು ತಜ್ಞರು ಲಾಕ್‌ಡೌನ್ ಮುಂದುವರೆಸಲು ಒತ್ತಡ ಹೇರುತ್ತಿದ್ದಾರೆ. ಇದರ ಬೆನ್ನಲ್ಲೇ ಮೋದಿ ಸರ್ವಪಕ್ಷದ ಸಭೆ ಕರೆದಿರುವುದು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

02:38ಏಪ್ರಿಲ್ 15 ಕ್ಕೆ 2 ನೇ ಅಲೆ ಗರಿಷ್ಠ, ಮೇ ಅಂತ್ಯಕ್ಕೆ ಇಳಿಕೆ; ರೂಲ್ಸ್ ಫಾಲೋ ಮಾಡದಿದ್ರೆ ಗಂಡಾಂತರ!
03:30ಜನತಾ ಕರ್ಫ್ಯೂ ಆಗಿ ಇಂದಿಗೆ ವರ್ಷ, ಮತ್ತೆ ಶುರುವಾಗಿದೆ 2 ನೇ ಅಲೆ ಭೀತಿ
17:12ಕೊರೊನಾ ಸ್ಫೋಟ, ಮಹಾ 50 % ಲಾಕ್‌ಡೌನ್, ಕರ್ನಾಟಕದಲ್ಲೂ ಜಾರಿಯಾಗುತ್ತಾ..?
17:12ದೇಶದ ಶೇ. 88 ರಷ್ಟು ಕೊರೊನಾ ಕೇಸ್‌ಗಳು 7 ರಾಜ್ಯಗಳಲ್ಲಿ.!
01:45ಆಫ್ರಿಕಾದಲ್ಲಿ ಭಾರತದ ವ್ಯಾಕ್ಸಿನ್ ಕೆಲಸವನ್ನೇ ಮಾಡುವುದಿಲ್ಲವಂತೆ!
17:51ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ
19:11ಮೋದಿ ವ್ಯಾಕ್ಸಿನ್ ಪಡೆದ ನಂತರ ಲೆಕ್ಕಾಚಾರವೇ ಬದಲಾಯ್ತು..!
42:49ಕೋವಿಶೀಲ್ಡ್ ಬದಲು ಕೋವ್ಯಾಕ್ಸಿನ್ ಪಡೆದಿದ್ಯಾಕೆ ಪ್ರಧಾನಿ ಮೋದಿ.?
04:07ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್
19:362 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?