ದೆಹಲಿ ನಿಜಾಮುದ್ದೀನ್ ಮಸೀದಿಯಲ್ಲಿ ಪಾಲ್ಗೊಂಡಿದ್ದ ಕನ್ನಡಿಗರು ಎಲ್ಲಿಗೆ ಹೋದ್ರು?

ದೆಹಲಿ ನಿಜಾಮುದ್ದೀನ್ ಮಸೀದಿಯಲ್ಲಿ ಪಾಲ್ಗೊಂಡಿದ್ದ ಕನ್ನಡಿಗರು ಎಲ್ಲಿಗೆ ಹೋದ್ರು?

Published : Apr 01, 2020, 09:25 PM IST

ಇಡೀ ದೇಶವನ್ನೇ ಮತ್ತಷ್ಟು ಆತಂಕಕ್ಕೆ ದೂಡಿದ ಜಮಾತ್/ ದೆಹಲಿ ಸಭೆಯಲ್ಲಿ ಭಾಗಿಯಾದ ಕರ್ನಾಟಕದವರೆಷ್ಟು?/ ಅವರ ಟ್ರಾವೆಲ್ ಹಿಸ್ಟರಿ ಏನು?

ನವದೆಹಲಿ(ಏ. 01)  ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಸೀದಿಯೊಂದರ ಜಮಾತ್ ಬಗ್ಗೆ ತನಿಖೆ ಮತ್ತು ಪರಿಶೀಲನೆ ನಡೆಯುತ್ತಲೆ ಇದೆ. ದೇಶ-ವಿದೇಶದಿಂದ ಈ ಸಭೆಯಲ್ಲಿ ಭಾಗಿಯಾಗಿದ್ದವರು ಎಷ್ಟು? 

ಅವರು ಭಾಗಿಯಾಗಿದ್ದು ಮಾತ್ರವಲ್ಲದೇ ರೈಲಿನಲ್ಲಿ ಪ್ರಯಾಣ ಮಾಡಿದ್ದು ಮತ್ತಷ್ಟು ಆತಂಕ ಹೆಚ್ಚು ಮಾಡಿದೆ. ಉತ್ತರ ಕರ್ನಾಟಕ ಭಾಗದಿಂದ ಈ ಸಭೆಗೆ ಬಂದವರಷ್ಟು? 

02:38ಏಪ್ರಿಲ್ 15 ಕ್ಕೆ 2 ನೇ ಅಲೆ ಗರಿಷ್ಠ, ಮೇ ಅಂತ್ಯಕ್ಕೆ ಇಳಿಕೆ; ರೂಲ್ಸ್ ಫಾಲೋ ಮಾಡದಿದ್ರೆ ಗಂಡಾಂತರ!
03:30ಜನತಾ ಕರ್ಫ್ಯೂ ಆಗಿ ಇಂದಿಗೆ ವರ್ಷ, ಮತ್ತೆ ಶುರುವಾಗಿದೆ 2 ನೇ ಅಲೆ ಭೀತಿ
17:12ಕೊರೊನಾ ಸ್ಫೋಟ, ಮಹಾ 50 % ಲಾಕ್‌ಡೌನ್, ಕರ್ನಾಟಕದಲ್ಲೂ ಜಾರಿಯಾಗುತ್ತಾ..?
17:12ದೇಶದ ಶೇ. 88 ರಷ್ಟು ಕೊರೊನಾ ಕೇಸ್‌ಗಳು 7 ರಾಜ್ಯಗಳಲ್ಲಿ.!
01:45ಆಫ್ರಿಕಾದಲ್ಲಿ ಭಾರತದ ವ್ಯಾಕ್ಸಿನ್ ಕೆಲಸವನ್ನೇ ಮಾಡುವುದಿಲ್ಲವಂತೆ!
17:51ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ
19:11ಮೋದಿ ವ್ಯಾಕ್ಸಿನ್ ಪಡೆದ ನಂತರ ಲೆಕ್ಕಾಚಾರವೇ ಬದಲಾಯ್ತು..!
42:49ಕೋವಿಶೀಲ್ಡ್ ಬದಲು ಕೋವ್ಯಾಕ್ಸಿನ್ ಪಡೆದಿದ್ಯಾಕೆ ಪ್ರಧಾನಿ ಮೋದಿ.?
04:07ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್
19:362 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?