Coronavirus India

ದೆಹಲಿ ನಿಜಾಮುದ್ದೀನ್ ಮಸೀದಿಯಲ್ಲಿ ಪಾಲ್ಗೊಂಡಿದ್ದ ಕನ್ನಡಿಗರು ಎಲ್ಲಿಗೆ ಹೋದ್ರು?

Apr 1, 2020, 9:25 PM IST

ನವದೆಹಲಿ(ಏ. 01)  ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಸೀದಿಯೊಂದರ ಜಮಾತ್ ಬಗ್ಗೆ ತನಿಖೆ ಮತ್ತು ಪರಿಶೀಲನೆ ನಡೆಯುತ್ತಲೆ ಇದೆ. ದೇಶ-ವಿದೇಶದಿಂದ ಈ ಸಭೆಯಲ್ಲಿ ಭಾಗಿಯಾಗಿದ್ದವರು ಎಷ್ಟು? 

ಅವರು ಭಾಗಿಯಾಗಿದ್ದು ಮಾತ್ರವಲ್ಲದೇ ರೈಲಿನಲ್ಲಿ ಪ್ರಯಾಣ ಮಾಡಿದ್ದು ಮತ್ತಷ್ಟು ಆತಂಕ ಹೆಚ್ಚು ಮಾಡಿದೆ. ಉತ್ತರ ಕರ್ನಾಟಕ ಭಾಗದಿಂದ ಈ ಸಭೆಗೆ ಬಂದವರಷ್ಟು?