ಬಡವರ ಹೊಟ್ಟೆ ಸೇರಬೇಕಾದ ಹಾಲು ಹೊಟೇಲ್ ಪಾಲು; ಸಿಎಂ ಆದೇಶಕ್ಕೂ ಡೋಂಟ್ ಕೇರ್!

ಬಡವರ ಹೊಟ್ಟೆ ಸೇರಬೇಕಾದ ಹಾಲು ಹೊಟೇಲ್ ಪಾಲು; ಸಿಎಂ ಆದೇಶಕ್ಕೂ ಡೋಂಟ್ ಕೇರ್!

Suvarna News   | Asianet News
Published : Apr 04, 2020, 02:53 PM IST

ಬಡವರ ಹೊಟ್ಟೆ ಸೇರಬೇಕಾದ ಹಾಲು ಹೊಟೇಲ್ ಪಾಲಾಗಿದೆ. ಲಾಕ್‌ಡೌನ್‌ನಿಂದಾಗಿ ಬಡವರು ಊಟ, ತಿಂಡಿ, ಹಾಲಿಗಾಗಿ ಪರದಾಡುತ್ತಿದ್ದಾರೆ. ಅವರಿಗೆ ಅನುಕೂಲವಾಗಲಿ ಅಂತ ಸಿಎಂ ಹಾಗೂ ಕೆಎಂಎಫ್ ಬಡವರಿಗೆ ಉಚಿತ ಹಾಲು ನೀಡಲು ಆದೇಶಿಸಿದರೆ ಅದು ದುರ್ಬಳಕೆಯಾಗಿದೆ. ಬಡವರಿಗೆ ಸೇರಬೇಕಾದ ಹಾಲು ಹೊಟೇಲ್ ಪಾಲಾಗಿದೆ. 

ಬೆಂಗಳೂರು (ಏ. 04): ಬಡವರ ಹೊಟ್ಟೆ ಸೇರಬೇಕಾದ ಹಾಲು ಹೊಟೇಲ್ ಪಾಲಾಗಿದೆ. ಲಾಕ್‌ಡೌನ್‌ನಿಂದಾಗಿ ಬಡವರು ಊಟ, ತಿಂಡಿ, ಹಾಲಿಗಾಗಿ ಪರದಾಡುತ್ತಿದ್ದಾರೆ. ಅವರಿಗೆ ಅನುಕೂಲವಾಗಲಿ ಅಂತ ಸಿಎಂ ಹಾಗೂ ಕೆಎಂಎಫ್ ಬಡವರಿಗೆ ಉಚಿತ ಹಾಲು ನೀಡಲು ಆದೇಶಿಸಿದರೆ ಅದು ದುರ್ಬಳಕೆಯಾಗಿದೆ. ಬಡವರಿಗೆ ಸೇರಬೇಕಾದ ಹಾಲು ಹೊಟೇಲ್ ಪಾಲಾಗಿದೆ. 

ಉಚಿತವಾಗಿ ಹಾಲು ಕೊಡುತ್ತಾರೆ ಎಂದು ತಿಳಿದ ಜನ ಹಾಲಿಗಾಗಿ ಮುಗಿಬಿದ್ದರು. ನೂಕುನುಗ್ಗಲು ಉಂಟಾಯಿತು. ಒಂದಿಬ್ಬರಿಗೆ ಗಾಯಗಳೂ ಆಯಿತು. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 
 

02:38ಏಪ್ರಿಲ್ 15 ಕ್ಕೆ 2 ನೇ ಅಲೆ ಗರಿಷ್ಠ, ಮೇ ಅಂತ್ಯಕ್ಕೆ ಇಳಿಕೆ; ರೂಲ್ಸ್ ಫಾಲೋ ಮಾಡದಿದ್ರೆ ಗಂಡಾಂತರ!
03:30ಜನತಾ ಕರ್ಫ್ಯೂ ಆಗಿ ಇಂದಿಗೆ ವರ್ಷ, ಮತ್ತೆ ಶುರುವಾಗಿದೆ 2 ನೇ ಅಲೆ ಭೀತಿ
17:12ಕೊರೊನಾ ಸ್ಫೋಟ, ಮಹಾ 50 % ಲಾಕ್‌ಡೌನ್, ಕರ್ನಾಟಕದಲ್ಲೂ ಜಾರಿಯಾಗುತ್ತಾ..?
17:12ದೇಶದ ಶೇ. 88 ರಷ್ಟು ಕೊರೊನಾ ಕೇಸ್‌ಗಳು 7 ರಾಜ್ಯಗಳಲ್ಲಿ.!
01:45ಆಫ್ರಿಕಾದಲ್ಲಿ ಭಾರತದ ವ್ಯಾಕ್ಸಿನ್ ಕೆಲಸವನ್ನೇ ಮಾಡುವುದಿಲ್ಲವಂತೆ!
17:51ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ
19:11ಮೋದಿ ವ್ಯಾಕ್ಸಿನ್ ಪಡೆದ ನಂತರ ಲೆಕ್ಕಾಚಾರವೇ ಬದಲಾಯ್ತು..!
42:49ಕೋವಿಶೀಲ್ಡ್ ಬದಲು ಕೋವ್ಯಾಕ್ಸಿನ್ ಪಡೆದಿದ್ಯಾಕೆ ಪ್ರಧಾನಿ ಮೋದಿ.?
04:07ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್
19:362 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?