ಕೊರೋನಾ ಅಟ್ಟಹಾಸಕ್ಕೆ ಮಹಾರಾಷ್ಟ್ರದಲ್ಲಿ ಒಂದೇ ದಿನ 12 ಬಲಿ..!

ಕೊರೋನಾ ಅಟ್ಟಹಾಸಕ್ಕೆ ಮಹಾರಾಷ್ಟ್ರದಲ್ಲಿ ಒಂದೇ ದಿನ 12 ಬಲಿ..!

Suvarna News   | Asianet News
Published : Apr 08, 2020, 12:39 PM IST

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಏಪ್ರಿಲ್ 14ರವರೆಗೆ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ. ಇದರ ಹೊರತಾಗಿಯೂ ಕೊವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇನ್ನು ಮಹಾರಾಷ್ಟ್ರದಲ್ಲೇ ಸೋಂಕು ಶರವೇಗದಲ್ಲಿ ಹರಡುತ್ತಿರುವುದು ಆತಂಕಕ್ಕೀಡು ಮಾಡಿದೆ. 

ಮುಂಬೈ(ಏ.08): ಕೊರೋನಾ ರಣಕೇಕೆ ಮಹಾರಾಷ್ಟ್ರದಲ್ಲಿ ಹೆಚ್ಚುತ್ತಲೇ ಇದೆ. ಮಹಾರಾಷ್ಟ್ರವೊಂದರಲ್ಲೇ ಡೆಡ್ಲಿ ವೈರಸ್‌ ಕೊರೋನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಈ ಮೂಲಕ ಸಾವಿರ ಸೋಂಕಿತರ ಗಡಿ ದಾಟಿದ ದೇಶದ ಮೊದಲ ರಾಜ್ಯ ಎನ್ನುವ ಕುಖ್ಯಾತಿಗೆ ಮಹಾರಾಷ್ಟ್ರ ಪಾತ್ರವಾಗಿದೆ.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಏಪ್ರಿಲ್ 14ರವರೆಗೆ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ. ಇದರ ಹೊರತಾಗಿಯೂ ಕೊವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

ಇನ್ನು ಆಘಾತಕಾರಿ ವಿಚಾರವೆಂದರೆ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ ಒಂದೇ ದಿನ 12 ಜನ ಪ್ರಾಣ ತೆತ್ತಿದ್ದಾರೆ. ಕ್ಷಣಕ್ಷಣಕ್ಕೂ ಮುಂಬೈನಲ್ಲಿ ಪರಿಸ್ಥಿತಿ ಹೇಗಾಗಿದೆ ಎನ್ನುವುದನ್ನು ನೀವೂ ನೋಡಿ.  

02:38ಏಪ್ರಿಲ್ 15 ಕ್ಕೆ 2 ನೇ ಅಲೆ ಗರಿಷ್ಠ, ಮೇ ಅಂತ್ಯಕ್ಕೆ ಇಳಿಕೆ; ರೂಲ್ಸ್ ಫಾಲೋ ಮಾಡದಿದ್ರೆ ಗಂಡಾಂತರ!
03:30ಜನತಾ ಕರ್ಫ್ಯೂ ಆಗಿ ಇಂದಿಗೆ ವರ್ಷ, ಮತ್ತೆ ಶುರುವಾಗಿದೆ 2 ನೇ ಅಲೆ ಭೀತಿ
17:12ಕೊರೊನಾ ಸ್ಫೋಟ, ಮಹಾ 50 % ಲಾಕ್‌ಡೌನ್, ಕರ್ನಾಟಕದಲ್ಲೂ ಜಾರಿಯಾಗುತ್ತಾ..?
17:12ದೇಶದ ಶೇ. 88 ರಷ್ಟು ಕೊರೊನಾ ಕೇಸ್‌ಗಳು 7 ರಾಜ್ಯಗಳಲ್ಲಿ.!
01:45ಆಫ್ರಿಕಾದಲ್ಲಿ ಭಾರತದ ವ್ಯಾಕ್ಸಿನ್ ಕೆಲಸವನ್ನೇ ಮಾಡುವುದಿಲ್ಲವಂತೆ!
17:51ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ
19:11ಮೋದಿ ವ್ಯಾಕ್ಸಿನ್ ಪಡೆದ ನಂತರ ಲೆಕ್ಕಾಚಾರವೇ ಬದಲಾಯ್ತು..!
42:49ಕೋವಿಶೀಲ್ಡ್ ಬದಲು ಕೋವ್ಯಾಕ್ಸಿನ್ ಪಡೆದಿದ್ಯಾಕೆ ಪ್ರಧಾನಿ ಮೋದಿ.?
04:07ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್
19:362 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?