ರಾಜಾಜ್ಞೆ ತಂದ ನಿಟ್ಟುಸಿರು,  ಮಧ್ಯಮ ವರ್ಗದವರಿಗೆ ಕೇಂದ್ರದ ಬಿಗ್ ರಿಲೀಫ್

ರಾಜಾಜ್ಞೆ ತಂದ ನಿಟ್ಟುಸಿರು,  ಮಧ್ಯಮ ವರ್ಗದವರಿಗೆ ಕೇಂದ್ರದ ಬಿಗ್ ರಿಲೀಫ್

Published : Mar 29, 2020, 07:14 PM ISTUpdated : Mar 29, 2020, 07:22 PM IST

ಮನೆ ಬಾಡಿಗೆದಾರರಿಗೆ ಬಿಗ್ ರಿಲೀಫ್ ಕೊಟ್ಟ ಕೇಂದ್ರ ಸರ್ಕಾರ/ ಲಾಕ್ ಡೌನ್ ಅವಧಿ ಮುಗಿಯುವವರೆಗೆ ಮನೆ ಬಾಡಿಗೆಗೆ ಒತ್ತಡ ಹೇರುವಂತೆ ಇಲ್ಲ/ ಮನೆ ಖಾಲಿ ಮಾಡಿ ಎಂದು ದಬಾಯಿಸುವಂತೆ ಇಲ್ಲ

ನವದೆಹಲಿ(ಮಾ.29) ಕೊರೋನಾ  ಲಾಕ್ ಡೌನ್ ಕಾಲ್ ಕಾಲದಲ್ಲಿ ಇಎಂಐ ಕಟ್ಟುವುದರಿಂದ ವಿನಾಯಿತಿ ನೀಡಲಾಗಿತ್ತು. ಮಧ್ಯಮ ವರ್ಗದ ಹಲವಾರು ಜನರು ಮನೆ ಬಾಡಿಗೆ ಕಟ್ಟುವುದು ಹೇಗೆ ಎಂಬ ಚಿಂತೆಯಲ್ಲಿ ಇದ್ದರು.

ಕೇಂದ್ರ ಸರ್ಕಾರ ಈ ಚಿಂತೆಗೂ ಸದ್ಯ ವಿನಾಯಿತಿ ನೀಡಿದೆ. ಲಾಕ್ ಡೌನ್ ಅವಧಿ ಮುಗಿಯುವವರೆಗೆ ಮನೆ ಬಾಡಿಗೆ ಕೇಳುವ ಹಾಗಿಲ್ಲ ಜತೆಗೆ ಮನೆ ಖಾಲಿ ಮಾಡಲು ಒತ್ತಡ ಹೇರುವಂತಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿದೆ.


 

02:38ಏಪ್ರಿಲ್ 15 ಕ್ಕೆ 2 ನೇ ಅಲೆ ಗರಿಷ್ಠ, ಮೇ ಅಂತ್ಯಕ್ಕೆ ಇಳಿಕೆ; ರೂಲ್ಸ್ ಫಾಲೋ ಮಾಡದಿದ್ರೆ ಗಂಡಾಂತರ!
03:30ಜನತಾ ಕರ್ಫ್ಯೂ ಆಗಿ ಇಂದಿಗೆ ವರ್ಷ, ಮತ್ತೆ ಶುರುವಾಗಿದೆ 2 ನೇ ಅಲೆ ಭೀತಿ
17:12ಕೊರೊನಾ ಸ್ಫೋಟ, ಮಹಾ 50 % ಲಾಕ್‌ಡೌನ್, ಕರ್ನಾಟಕದಲ್ಲೂ ಜಾರಿಯಾಗುತ್ತಾ..?
17:12ದೇಶದ ಶೇ. 88 ರಷ್ಟು ಕೊರೊನಾ ಕೇಸ್‌ಗಳು 7 ರಾಜ್ಯಗಳಲ್ಲಿ.!
01:45ಆಫ್ರಿಕಾದಲ್ಲಿ ಭಾರತದ ವ್ಯಾಕ್ಸಿನ್ ಕೆಲಸವನ್ನೇ ಮಾಡುವುದಿಲ್ಲವಂತೆ!
17:51ಕೊರೊನಾ 'ಮಹಾ' ಸ್ಫೋಟ, ಲಾಕ್‌ಡೌನ್‌ ಮೊರೆ ಹೋದ ನಾಗಪುರ, ರಾಜ್ಯಕ್ಕೂ ತಪ್ಪಿಲ್ಲ ಕಂಟಕ
19:11ಮೋದಿ ವ್ಯಾಕ್ಸಿನ್ ಪಡೆದ ನಂತರ ಲೆಕ್ಕಾಚಾರವೇ ಬದಲಾಯ್ತು..!
42:49ಕೋವಿಶೀಲ್ಡ್ ಬದಲು ಕೋವ್ಯಾಕ್ಸಿನ್ ಪಡೆದಿದ್ಯಾಕೆ ಪ್ರಧಾನಿ ಮೋದಿ.?
04:07ಪ್ರಧಾನಿ ಮೋದಿಗೆ ಲಸಿಕೆ ನೀಡುವ ಅವಕಾಶ ಸಿಕ್ಕಿದ್ದು ನಮ್ಮ ಸೌಭಾಗ್ಯ: ಭಾವುಕರಾದ ನರ್ಸ್
19:362 ನೆ ಅಲೆ ಅಲ್ಲ, ಸುನಾಮಿ...ಭೀತಿ ಹುಟ್ಟಿದ್ದೇಕೆ..?