Coronavirus India
Apr 2, 2020, 11:16 AM IST
ಹೈದರಾಬಾದ್ (ಏ.02): ತೆಲಾಂಗಣದಲ್ಲಿ ಮತ್ತೆ ಮೂವರು ಕೊರೋನಾವೈರಸ್ಗೆ ಬಲಿಯಾಗಿದ್ದಾರೆ. ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ತಬ್ಲೀಗ್ ಜಮಾತ್ ಸಭೆಯಲ್ಲಿ ಇವರು ಪಾಲ್ಗೊಂಡಿದ್ದರು. ಇದೇ ವೇಳೆ ಮತ್ತೆ 30 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆಯೆನ್ನಲಾಗಿದೆ.
ಇದನ್ನೂ ನೋಡಿ | ದೆಹಲಿ ನಿಜಾಮುದ್ದೀನ್ ಮಸೀದಿಯಲ್ಲಿ ಪಾಲ್ಗೊಂಡಿದ್ದ ಕನ್ನಡಿಗರು ಎಲ್ಲಿಗೆ ಹೋದ್ರು?