ಸಿಎಂರಿಂದ ಸರ್ವ ಪಕ್ಷಗಳ ಸಭೆ; ಮುಂದಿನ ಕ್ರಮಗಳ ಬಗ್ಗೆ ಚರ್ಚೆ

ಸಿಎಂರಿಂದ ಸರ್ವ ಪಕ್ಷಗಳ ಸಭೆ; ಮುಂದಿನ ಕ್ರಮಗಳ ಬಗ್ಗೆ ಚರ್ಚೆ

Published : Mar 29, 2020, 02:41 PM IST

ಸಿಎಂ ಯಡಿಯೂರಪ್ಪ ಸರ್ವಪಕ್ಷಗಳ ಸಭೆ ಕರೆದಿದ್ದು ಸಚಿವರ ಜೊತೆ ಮಾತುಕತೆ ನಡೆಸಿದ್ದಾರೆ. ಕೊರೋನಾ ತಡೆಗೆ ಯಾವ್ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ? ಜನರಿಗೆ ತೊಂದರೆಯಾಗದಂತೆ ಏನೆಲ್ಲಾ ಮುಂಜಾಗ್ರತಾ ಕ್ರಮ ವಹಿಸಲಾಗಿದೆ? ಅಧಿಕಾರಿಗಳು, ಸಚಿವರು ಹೇಗೆಲ್ಲಾ ಕಾರ್ಯ ಪ್ರವೃತ್ತರಾಗಿದ್ದಾರೆ ಎನ್ನುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಚಿವರಾದ ಡಾ. ಸುಧಾಕರ್, ಶ್ರೀರಾಮುಲು, ಬೊಮ್ಮಾಯಿ ಸೇರಿದಂತೆ ಸಾಕಷ್ಟು ಸಚಿವರು ಉಪಸ್ಥಿತರಿದ್ದರು. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ. 

ಬೆಂಗಳೂರು (ಮಾ. 29): ಸಿಎಂ ಯಡಿಯೂರಪ್ಪ ಸರ್ವಪಕ್ಷಗಳ ಸಭೆ ಕರೆದಿದ್ದು ಸಚಿವರ ಜೊತೆ ಮಾತುಕತೆ ನಡೆಸಿದ್ದಾರೆ. ಕೊರೋನಾ ತಡೆಗೆ ಯಾವ್ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ? ಜನರಿಗೆ ತೊಂದರೆಯಾಗದಂತೆ ಏನೆಲ್ಲಾ ಮುಂಜಾಗ್ರತಾ ಕ್ರಮ ವಹಿಸಲಾಗಿದೆ? ಅಧಿಕಾರಿಗಳು, ಸಚಿವರು ಹೇಗೆಲ್ಲಾ ಕಾರ್ಯ ಪ್ರವೃತ್ತರಾಗಿದ್ದಾರೆ ಎನ್ನುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಚಿವರಾದ ಡಾ. ಸುಧಾಕರ್, ಶ್ರೀರಾಮುಲು, ಬೊಮ್ಮಾಯಿ ಸೇರಿದಂತೆ ಸಾಕಷ್ಟು ಸಚಿವರು ಉಪಸ್ಥಿತರಿದ್ದರು. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ. 

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?