ಕೊರೋನಾ ಲಾಕ್ ಡೌನ್ ನಡುವೆ ದಾವಣಗೆರೆ ಎಸ್ಪಿ ಎಡವಟ್ಟು!?

ಕೊರೋನಾ ಲಾಕ್ ಡೌನ್ ನಡುವೆ ದಾವಣಗೆರೆ ಎಸ್ಪಿ ಎಡವಟ್ಟು!?

Published : Mar 30, 2020, 09:32 PM ISTUpdated : Mar 30, 2020, 09:34 PM IST

ಕೊರೋನಾ ಲಾಕ್ ಡೌನ್ ನಡುವೆ  ದಾವಣಗೆರ ಎಸ್ ಪಿ ಎಡವಟ್ಟು/ ಹಳೆಯ ವಿಡಿಯೋ ವೈರಲ್ ಈಗ ಆಗಿದೆಯಾ?/ ಹೊರ ಜಿಲ್ಲೆಗಳ ವಾಹನ ಸಂಚಾರಕ್ಕೂ ಅವಕಾಶ?

ದಾವಣಗೆರೆ(ಮಾ.30) ಕೊರೋನಾ ಮಹಾಮಾರಿ ಕಾರಣಕ್ಕ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ಜಿಲ್ಲೆಗಳ ನಡುವಿನ ಸಂಪರ್ಕವನ್ನು ಬಂದ್ ಮಾಡಲಾಗಿದೆ. ಆದರೆ ದಾವಣಗೆರೆ ಜಿಲ್ಲೆಯಲ್ಲಿ ಎಸ್ ಪಿ ಎಡವಟ್ಟು ಒಂದನ್ನು ಮಾಡಿಕೊಂಡಿದ್ದಾರೆ.

ಏ.14ರ ವರೆಗೆ ನೌಕರರ ರಜೆ ವಿಸ್ತರಿಸಿ ಕರ್ನಾಟಕ ಸರ್ಕಾರ ಆದೇಶ

 ಹೊರ ಜಿಲ್ಲೆಗೆ ಹೋಗುವವರಿಗೆ ಬೇಕಾದರೆ ಅವಕಾಶ ನೀಡಬಹುದು ಎಂದು ವಾಕಿಟಾಕಿಯಲ್ಲಿ ಆದೇಶ ನೀಡಿದ್ದು ಈಗ ದೊಡ್ಡ ಸುದ್ದಿಯಾಗುತ್ತಿದೆ. ಆದರೆ ಇದು ಹಳೆ ವಿಡಿಯೋ ಆಗಿದ್ದು ಈಗ ವೈರಲ್ ಮಾಡಲಾಗುತ್ತಿದೆ ಎನ್ನಲಾಗಿದೆ.

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?