ಕರ್ನಾಟಕದಲ್ಲಿ ಕೊರೋನಾಕ್ಕೆ 4ನೇ ಬಲಿ; ಜಮಾತ್ ನಲ್ಲಿ ಭಾಗವಹಿಸಿದ್ದ ವ್ಯಕ್ತಿ ಸಾವು

ಕರ್ನಾಟಕದಲ್ಲಿ ಕೊರೋನಾಕ್ಕೆ 4ನೇ ಬಲಿ; ಜಮಾತ್ ನಲ್ಲಿ ಭಾಗವಹಿಸಿದ್ದ ವ್ಯಕ್ತಿ ಸಾವು

Published : Apr 02, 2020, 07:10 PM ISTUpdated : Apr 02, 2020, 07:13 PM IST

ಬೀದರ್ ನಲ್ಲಿ ಕೊರೋನಾಕ್ಕೆ ಮತ್ತೊಂದು ಬಲಿ/ ಹೈದರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ/ ದೆಹಲಿಯ ಜಮಾತ್ ನಲ್ಲಿ ಭಾಗವಹಿಸಿದ್ದ ವ್ಯಕ್ತಿ

ಬೀದರ್(ಏ. 02)  ಬೀದರ್ ನಲ್ಲಿ ಕೊರೋನಾಕ್ಕೆ ಒಂದು ಬಲಿಯಾಗಿದೆ. ಕರ್ನಾಟಕದಲ್ಲಿ ನಾಲ್ಕನೇ ಸಾವಾಗಿದೆ. ಈತ ಸಹ ದೆಹಲಿ ಜಮಾತ್ ಗೆ ಹೋಗಿಬಂದಿದ್ದ.

ಅನಾರೋಗ್ಯಕ್ಕೆ ತುತ್ತಾಗಿದ್ದವ ಚಿಕಿತ್ಸೆಗೆಂದು ಹೈದರಾಬಾದ್ ಆಸ್ಪತ್ರೆಗೆ ದಾಖಲಾಗಿದೆ. ಜಿಲ್ಲಾಡಳಿತ ಈತನ ಸಾವನ್ನು ಖಚಿತ ಪಡಿಸಿದೆ.

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?