ಕೊರೋನಾ ಕಂಟ್ರೋಲ್ ವಿಚಾರದಲ್ಲಿ ಕರ್ನಾಟಕವೇ ಬೆಸ್ಟ್..!

ಕೊರೋನಾ ಕಂಟ್ರೋಲ್ ವಿಚಾರದಲ್ಲಿ ಕರ್ನಾಟಕವೇ ಬೆಸ್ಟ್..!

Published : Apr 06, 2020, 07:02 PM IST

ಆರಂಭದ ದಿನಗಳಲ್ಲಿ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿತ್ತು, ಈ ವೇಳೆ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಪರಿಸ್ಥಿತಿಯನ್ನು ಒಂದು ಹಂತದಲ್ಲಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು(ಏ.06): ಕೊರೋನಾ ವೈರಸ್ ಭೀತಿಯಿಂದಾಗಿ ಈಗಾಗಲೇ ದೇಶಾದ್ಯಂತ 21 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ. ಕೊರೋನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡ ದಿಟ್ಟ ನಿರ್ಧಾರಗಳು ಫಲಕೊಟ್ಟಿವೆ ಎನ್ನಬಹುದು.

"

ಆರಂಭದ ದಿನಗಳಲ್ಲಿ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿತ್ತು, ಈ ವೇಳೆ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಪರಿಸ್ಥಿತಿಯನ್ನು ಒಂದು ಹಂತದಲ್ಲಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕ ಪ್ರಮುಖ ಪ್ರವಾಸಿ ಕೇಂದ್ರವೂ ಹೌದು, ಇಷ್ಟಾಗಿಯೂ ರಾಜ್ಯ ಸರ್ಕಾರದ ಕೆಲ ನಿರ್ಧಾರಗಳಿಂದ ಕೋವಿಡ್ 19 ಸೋಂಕು ತೀವ್ರ ತರವಾಗಿ ಹರಡದಂತೆ ನಿಯಂತ್ರಿಸಿದೆ. ಈ ಕುರಿತಾದ ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?