Coronavirus Karnataka

ಕೊರೋನಾ: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಸಾವಿರ ದೇಣಿಗೆ ನೀಡಿದ ಬಾಲಕಿ

Apr 6, 2020, 1:32 PM IST

ಬೆಂಗಳೂರು (ಏ. 06): ಕೊರೋನಾ ವಿರುದ್ಧ ಯುದ್ದಕ್ಕೆ ಬಾಲಕಿಯೊಬ್ಬಳು ಕೈ ಜೋಡಿಸಿದ್ದಾಳೆ. ಜೆ ಪಿ ನಗರ ನಿವಾಸಿ ಮಾನ್ವಿ ಪಟೇಲ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಸಾವಿರ ರೂಗಳನ್ನು ದೇಣಿಗೆಯಾಗಿ ನೀಡಿದ್ದಾಳೆ. ಮಾನ್ವಿ ಬಾಲನಟಿಯಾಗಿ, ಮಾಡೆಲ್ ಆಗಿ ಕಾಣಿಸಿಕೊಂಡಿದ್ದಾರೆ. 

ಬಳ್ಳಾರಿಯಲ್ಲಿ 6 ನೇ ಕೊರೋನಾ ಪಾಸಿಟಿವ್; ಕಂಟೈನ್ಮೆಂಟ್ ಝೋನ್ ಘೋಷಣೆ