Coronavirus Karnataka

ಕೊರೋನಾ ಸೇವೆಯಲ್ಲಿರುವ ತಾಯಿಗೆ ಸಿಎಂ ಕರೆ; ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾಂತ್ವನ

Apr 8, 2020, 3:14 PM IST

ಬೆಂಗಳೂರು (ಏ. 08): ಕೊರೋನಾ ನಿಯಂತ್ರಣಕ್ಕಾಗಿ ತಾಯಿಯೊಬ್ಬರು  ಮಗುವನ್ನು ಬಿಟ್ಟು ಬಂದಿದ್ದು ದೂರದಿಂದಲೇ ತಾಯಿಯನ್ನು ನೋಡಿ ಮಗು ಕಣ್ಣೀರು ಹಾಕುವ ದೃಶ್ಯ ಮನಕಲಕುವಂತಿದೆ. ಬೆಳಗಾವಿ ನರ್ಸ್ ಸುಗಂಧಾಗೆ ಸಿಎಂ ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. 

ಕಲಬುರಗಿಯಲ್ಲಿ ಒಂದೇ ಕುಟುಂಬದ ಅತ್ತೆ-ಸೊಸೆಗೆ ಕೊರೋನಾ ಸೋಂಕು ದೃಢ..!

ನಿಮ್ಮ ಜೊತೆ ನಾವಿದ್ದೇವೆ. ಯಾವುದಕ್ಕೂ ಭಯಪಡಬೇಡ ಎಂದು ಸಮಾಧಾನದ ಮಾತುಗಳನ್ನಾಡಿದ್ದಾರೆ. ಸಿಎಂ ಮಾತನಾಡಿರುವ ಆಡಿಯೋ ಇಲ್ಲಿದೆ ನೋಡಿ!