ಡಿಸಿಎಂ ಮಾತಿಗೂ ಕ್ಯಾರೇ ಎನ್ನದ DHO, ಇದೆಂಥಾ ನಿರ್ಲಕ್ಷ್ಯ

ಡಿಸಿಎಂ ಮಾತಿಗೂ ಕ್ಯಾರೇ ಎನ್ನದ DHO, ಇದೆಂಥಾ ನಿರ್ಲಕ್ಷ್ಯ

Published : Apr 02, 2020, 08:29 PM ISTUpdated : Apr 02, 2020, 08:37 PM IST

ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಪ್ರಕರಣ/ ಹಲ್ಲೆಯಾದರೂ ಸ್ಪಂದಿಸದ ಡಿಎಚ್ ಓ/ ಎಂಥಾ ಸ್ಥಿತಿ ಬಂತು/ ಮಾಹಿತಿ ಕಲೆ ಹಾಕಲು ಬಂದವರ ಮೇಲೆಯೇ ಹಲ್ಲೆ

ಬೆಂಗಳೂರು(ಏ. 02) ಬೆಂಗಳೂರಿನ ಸಾದಿಕ್ ನಗರದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ನಡೆದ ಹಲ್ಲೆ ಪ್ರಕರಣ ನಿಜಕ್ಕೂ ಇಡೀ ಸಮಾಜ ತಲೆತಗ್ಗಿಸುವಂತಹ ಘಟನೆ.  ಪ್ರಕರಣ ವರದಿಯಾಗುತ್ತಿದ್ದಂತೆ ಡಿಸಿಎಂ ಅಶ್ವಥ್ ನಾರಾಯಣ ಆಶಾ ಕಾರ್ಯಕರ್ತೆ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು.

ಕೊರೋನಾ ಸೋಂಕಿತ ಮಗು ಆರೈಕೆ ಮಾಡಿದ ದಾದಿಗೆ ಎಂಥ ಅಪಮಾನ

ಅಲ್ಲಿಂದಲೇ ಡಿಎಚ್‌ಒಗೆ ಕರೆ ಸ್ವತಃ ಡಿಸಿಎಂ ಕ್ಲಾಸ್ ತೆಗೆದುಕೊಂಡರು. ಆದರೆ ಡಿಎಚ್‌ಒ ಮಾತ್ರ ಸ್ಪಂದನೆ ನೀಡಲಿಲ್ಲ. ಒಟ್ಟಿನಲ್ಲಿ ಮಾಹಿತಿ ಪಡೆದುಕೊಳ್ಳಲು ಹೋದವರ ಮೇಲೆ ನಡೆದ ದೌರ್ಜನ್ಯ ರಾಜ್ಯಮಟ್ಟದ ಸುದ್ದಿಯಾಗಿದೆ.

"

 

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?