ಜನರಿಗೆ ಸೋಂಕು ತಗುಲದಂತೆ ಉತ್ತರ ಕನ್ನಡದ ಭಟ್ಕಳ ವ್ಯಾಪ್ತಿಯಲ್ಲಿ ಹೆಲ್ತ್ ಎಮರ್ಜೆನ್ಸಿ ಘೋಷಿಸಲಾಗಿದೆ. ಭಟ್ಕಳದಲ್ಲಿ ಇಬ್ಬರು ಕೊರೋನಾದಿಂದ ಬಳಲುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಉತ್ತರ ಕನ್ನಡ (ಮಾ. 27): ಜನರಿಗೆ ಸೋಂಕು ತಗುಲದಂತೆ ಉತ್ತರ ಕನ್ನಡದ ಭಟ್ಕಳ ವ್ಯಾಪ್ತಿಯಲ್ಲಿ ಹೆಲ್ತ್ ಎಮರ್ಜೆನ್ಸಿ ಘೋಷಿಸಲಾಗಿದೆ. ಭಟ್ಕಳದಲ್ಲಿ ಇಬ್ಬರು ಕೊರೋನಾದಿಂದ ಬಳಲುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಭಟ್ಕಳ ಪಟ್ಟಣ, ಜಾಲಿ, ಶಿರಾಲಿ, ಹೆಬಳೆ, ಮಾವಿನಕುರ್ವಾ, ಮುಂಡಳ್ಳಿ, ಯಲವಡಿಕಾವೂ, ಮುಟ್ಟಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!