ದೇಶಾದ್ಯಂತ ಲಾಕ್‌ಡೌನ್ ಹೇರಿರುವಾಗ ದೆಹಲಿಯಲ್ಲಿ ಧಾರ್ಮಿಕ ಸಭೆ; ಬೇಕಿತ್ತಾ ಇವೆಲ್ಲಾ?

ದೇಶಾದ್ಯಂತ ಲಾಕ್‌ಡೌನ್ ಹೇರಿರುವಾಗ ದೆಹಲಿಯಲ್ಲಿ ಧಾರ್ಮಿಕ ಸಭೆ; ಬೇಕಿತ್ತಾ ಇವೆಲ್ಲಾ?

Suvarna News   | Asianet News
Published : Apr 01, 2020, 03:43 PM IST

ಕೊರೋನಾ ನಿಗ್ರಹಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಿರುವಾಗಲೇ, ದೆಹಲಿಯ ಮಸೀದಿಯೊಂದು ಹಮ್ಮಿಕೊಂಡಿದ್ದ ಧಾರ್ಮಿಕ ಸಭೆಯೊಂದು ಇಡೀ ದೇಶಕ್ಕೆ ವ್ಯಾಪಕವಾಗಿ ಕೊರೋನಾ ಹಬ್ಬಿಸಿರುವ ಆತಂಕಕಾರಿ ಬೆಳವಣಿಗೆ ನಡೆದಿದೆ. 

ಕೊರೋನಾ ನಿಗ್ರಹಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಿರುವಾಗಲೇ, ದೆಹಲಿಯ ಮಸೀದಿಯೊಂದು ಹಮ್ಮಿಕೊಂಡಿದ್ದ ಧಾರ್ಮಿಕ ಸಭೆಯೊಂದು ಇಡೀ ದೇಶಕ್ಕೆ ವ್ಯಾಪಕವಾಗಿ ಕೊರೋನಾ ಹಬ್ಬಿಸಿರುವ ಆತಂಕಕಾರಿ ಬೆಳವಣಿಗೆ ನಡೆದಿದೆ.

ದಿಲ್ಲಿಯ ನಿಜಾಮುದ್ದೀನ್‌ ಪ್ರದೇಶದಲ್ಲಿರುವ ಮರ್ಕಜ್‌ ನಿಜಾಮುದ್ದೀನ್‌ (ಬಂಗ್ಲೇವಾಲೆ) ಮಸೀದಿಯಲ್ಲಿ ತಬ್ಲೀಗಿ ಜಮಾತ್‌ ಸಂಘಟನೆ ಮಾಚ್‌ರ್‍ 1ರಿಂದ 15ರವರೆಗೆ ಧಾರ್ಮಿಕ ಸಭೆಯೊಂದನ್ನು ಹಮ್ಮಿಕೊಂಡಿದ್ದು, ಇದರಲ್ಲಿ ದೇಶ ವಿದೇಶಗಳ 8000ಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು.

ದೆಹಲಿ ನಿಜಾಮುದ್ದೀನ್ ಧರ್ಮಸಭೆ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ!

"

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?