Coronavirus Karnataka
Apr 6, 2020, 3:53 PM IST
ಬೆಂಗಳೂರು (ಏ. 06): ಕೊರೋನಾ ವೈರಸ್ ತಡೆಗಟ್ಟಲು ಮಾಜಿ ಸಿಎಂ ಕುಮಾರಸ್ವಾಮಿ ಟನಲ್ಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಸೋಂಕು ನಿವಾರಕ ದ್ರಾವಣ ಸಿಂಪಡಣಾ ಟನಲ್ಗಳನ್ನು ಸ್ಥಾಪನೆ ಮಾಡಿದ್ದಾರೆ. ರಾಮನಗರದಲ್ಲಿ ಈಗಾಗಲೆ 4 ಟನಲ್ಗಳನ್ನು ಸ್ಥಾಪನೆ ಮಾಡಲಾಗಿದೆ. ಹಾಗೂ ಚನ್ನಪಟ್ಟಣದಲ್ಲಿ ಒಂದೊಂದು ಟನಲ್ ಸ್ಥಾಪನೆ ಮಾಡಲಾಗಿದೆ. ಇಂದಿನಿಂದ ಇದು ಸಾರ್ವಜನಿಕರಿಗೆ ಮುಕ್ತವಾಗಿದೆ.
ವಿಶ್ವದಾದ್ಯಂತ ಮುಂದುವರೆದ ಕೊರೋನಾ ಅಟ್ಟಹಾಸ; ಸದ್ಯದ ಅಂಕಿ- ಅಂಶಗಳಿವು!