Coronavirus Karnataka

ಸಿಎಂ ಯಡಿಯೂರಪ್ಪ ಬೆಂಬಲಕ್ಕೆ ನಿಂತ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

Apr 7, 2020, 3:17 PM IST

ಬೆಂಗಳೂರು, (ಏ.07): ಮುಸ್ಲಿಂ ಸಮುದಾಯದ ವಿರುದ್ಧ ಅಪಪ್ರಚಾರ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎನ್ನುವ ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.

'ಲಾಕ್‌ಡೌನ್‌ ಪಾಲಿಸದಿದ್ದರೆ ಗಂಡಾಂತರ, ಎಚ್ಚರ ತಪ್ಪಿದ್ರೆ ಪಾಶ್ಚಾತ್ಯ ದೇಶಗಳ ಸ್ಥಿತಿ'

ಇನ್ನು ಹೇಳಿಕೆಯನ್ನು ಕೆಲವರು ವಿರೊಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇದ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಯಡಿಯೂರಪ್ಪ ಹೇಳಿಕೆಗೆ ಬೆಂಬಲಿಸಿದ್ದಾರೆ.