Coronavirus Karnataka
Apr 6, 2020, 2:26 PM IST
ಮಂಗಳೂರು(ಏ.06): ದೆಹಲಿಯ ಜಮಾತ್ಗೆ ಹೋಗಿ ಬಂದಿದ್ದ ನಾಲ್ಕು ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ 12 ಕ್ಕೇರಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬೆಳಗಾವಿಯಲ್ಲಿ ಮತ್ತೆ ನಾಲ್ವರಿಗೆ ಕೊರೋನಾ ದೃಢ: ಕುಡಚಿಯಲ್ಲಿ ಹೈಅಲರ್ಟ್
ಈ ಮೂಲಕ ಜಿಲ್ಲೆ ಡೇಂಜರ್ ಝೋನ್ನಲ್ಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಜಿಲ್ಲಾದ್ಯಂತ ವಾಹನ ಸಂಚಾರವನ್ನ ನಿಷೇಧಿಸಿದೆ. ಪಕ್ಕದ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಒಟ್ಟು 141 ಪ್ರಕರಣಗಳು ದಾಖಲಾಗಿವೆ.