ಬಸ್ ಇಲ್ಲ, ಕೆಲಸವೂ ಇಲ್ಲ;  ಮಂಗಳೂರಿನಿಂದ ಕೊಪ್ಪಳಕ್ಕೆ ಪಾದಯಾತ್ರೆ ಹೊರಟ ಕುಟುಂಬ!

ಬಸ್ ಇಲ್ಲ, ಕೆಲಸವೂ ಇಲ್ಲ; ಮಂಗಳೂರಿನಿಂದ ಕೊಪ್ಪಳಕ್ಕೆ ಪಾದಯಾತ್ರೆ ಹೊರಟ ಕುಟುಂಬ!

Suvarna News   | Asianet News
Published : Mar 28, 2020, 09:32 PM IST

ಕೊರೋನಾ ವೈರಸ್‌ನಿಂದ ದೇಶವೇ ಲಾಕ್‌ಡೌನ್ ಆಗಿದೆ. ಇದು ದಿನಗೂಲಿ ಕಾರ್ಮಿಕರಿಗೆ ಹೊಡೆತ ನೀಡಿದೆ. ದಕ್ಷಿಣ ಕನ್ನಡದ ಬಿ.ಸಿ.ರೋಡ್‌ನಲ್ಲಿ ಕೆಲಸ ಮಾಡುತ್ತಿದ್ದ ಕೊಪ್ಪಳ ಮೂಲದ ಕುಟುಂಬ ಇದೀಗ ಕೆಲಸ ಇಲ್ಲ. ಕೈಯಲ್ಲಿ ಹಣವೂ ಇಲ್ಲ. ಇತ್ತ ಹೇಗಾದರೂ ಹಣ ಹೊಂದಿಸಿ ಬಸ್‌ನಲ್ಲಿ ತಮ್ಮ ಊರಿಗೆ ತೆರಳಲು ಸಾರಿಗೆ ಕೂಡ ಇಲ್ಲ. ಹೀಗಾಗಿ ಕೊಪ್ಪಳದ ಕುಟುಂಬದ 12 ಮಂದಿ ನಡೆದುಕೊಂಡೇ ಕೊಪ್ಪಳಕ್ಕೆ ಪ್ರಯಾಣ ಬೆಳೆಸಿದ್ದಾರೆ. 
 

ಮಂಗಳೂರು(ಮಾ.28): ಕೊರೋನಾ ವೈರಸ್‌ನಿಂದ ದೇಶವೇ ಲಾಕ್‌ಡೌನ್ ಆಗಿದೆ. ಇದು ದಿನಗೂಲಿ ಕಾರ್ಮಿಕರಿಗೆ ಹೊಡೆತ ನೀಡಿದೆ. ದಕ್ಷಿಣ ಕನ್ನಡದ ಬಿ.ಸಿ.ರೋಡ್‌ನಲ್ಲಿ ಕೆಲಸ ಮಾಡುತ್ತಿದ್ದ ಕೊಪ್ಪಳ ಮೂಲದ ಕುಟುಂಬ ಇದೀಗ ಕೆಲಸ ಇಲ್ಲ. ಕೈಯಲ್ಲಿ ಹಣವೂ ಇಲ್ಲ. ಇತ್ತ ಹೇಗಾದರೂ ಹಣ ಹೊಂದಿಸಿ ಬಸ್‌ನಲ್ಲಿ ತಮ್ಮ ಊರಿಗೆ ತೆರಳಲು ಸಾರಿಗೆ ಕೂಡ ಇಲ್ಲ. ಹೀಗಾಗಿ ಕೊಪ್ಪಳದ ಕುಟುಂಬದ 12 ಮಂದಿ ನಡೆದುಕೊಂಡೇ ಕೊಪ್ಪಳಕ್ಕೆ ಪ್ರಯಾಣ ಬೆಳೆಸಿದ್ದಾರೆ. 
 

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?