Coronavirus Karnataka

ಅನಗತ್ಯವಾಗಿ ಓಡಾಡ್ಬೇಡಿ! ರಸ್ತೆಗಿಳಿದು ಲಾಠಿ ಬೀಸುತ್ತಿವೆ ತುಂಗಾ ಪಡೆ

Mar 26, 2020, 2:21 PM IST

ಬೆಂಗಳೂರು (ಮಾ. 26): ಕೊಪ್ಪಳ  ಮಾರುಕಟ್ಟೆಯಲ್ಲಿ ಜಿಲ್ಲಾಡಳಿತದ ಆದೇಶ ಮೀರಿಯೂ ಜನಜಂಗುಳಿಯಾಗುತ್ತಿದೆ ಎನ್ನುವ ವರದಿ ಬಂದಿದೆ. ಜೆ ಪಿ ಮಾರ್ಕೆಟ್‌ನಲ್ಲಿ ಎಸ್‌ ಪಿ ಸಂಗೀತಾ ನೇತೃತ್ವದಲ್ಲಿ ಖಡಕ್ ಕ್ರಮ ಕೈಗೊಳ್ಳಲಾಗಿದೆ. ತುಂಗಾ ಪಡೆ ರಸ್ತೆಗಿಳಿದಿದ್ದು ಜನರ ಮೇಲೆ ಲಾಠಿ ಪ್ರಯೋಗ ಮಾಡಿದೆ. ಸ್ಕೂಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!

ಬಾರ್ ಓಪನ್ ಸುದ್ದಿ ಕೇಳಿ MRP ಮುಂದೆ ಜನವೋ ಜನ! ಎಲ್ಲಾ ಎಣ್ಣೆ ಮಹಿಮೆ ಅಣ್ಣಾ..!

ಕಲಬುರ್ಗಿಯಲ್ಲಿ ಹೇಗಿದೆ ಕಂಡೀಶನ್ ಇಲ್ಲಿದೆ ನೋಡಿ! 

"