ಒಂದು ಕಡೆ ಕೊರೋನಾ ಚಿಂತೆಯಾದ್ರೆ ಇನ್ನೊಂದು ಕಡೆ ಒಬ್ಬಟ್ಟಿನ ಚಿಂತೆ! ಹೀಗಿದೆ ಯುಗಾದಿ!

ಒಂದು ಕಡೆ ಕೊರೋನಾ ಚಿಂತೆಯಾದ್ರೆ ಇನ್ನೊಂದು ಕಡೆ ಒಬ್ಬಟ್ಟಿನ ಚಿಂತೆ! ಹೀಗಿದೆ ಯುಗಾದಿ!

Suvarna News   | Asianet News
Published : Mar 25, 2020, 01:11 PM IST

ಕೊರೋನಾ ಭೀತಿ ಹಿನ್ನಲೆಯಲ್ಲಿ ಇಡೀ ದೇಶ ಲಾಕ್‌ ಡೌನ್ ಆಗಿದೆ. ಇದರ ಮಧ್ಯೆಯೇ ಯುಗಾದಿ ಬೇರೆ ಬಂದಿದೆ. ಜನರು ಹಬ್ಬದ ಖರೀದಿಗಾಗಿ ಮಾರುಕಟ್ಟೆಗೆ ಧಾವಿಸುತ್ತಿದ್ದಾರೆ.  ಕೋರೋನಾ ಭೀತಿ ಅಷ್ಟಾಗಿ ಕಾಣಿಸುತ್ತಿಲ್ಲ. ಹಬ್ಬ ಆಚರಿಸುವ ಧಾವಂತದಲ್ಲಿದ್ದಾರೆ ಜನರು. ಬೆಂಗಳೂರಿನ ಬೇರೆ ಬೇರೆ ಮಾರುಕಟ್ಟೆಯಲ್ಲಿ ವ್ಯಾಪಾರ- ವಹಿವಾಟು ಹೇಗಿದೆ? ಇಲ್ಲಿದೆ ಒಂದು ವರದಿ! 

ಬೆಂಗಳೂರುಉ (ಮಾ. 25): ಕೊರೋನಾ ಭೀತಿ ಹಿನ್ನಲೆಯಲ್ಲಿ ಇಡೀ ದೇಶ ಲಾಕ್‌ ಡೌನ್ ಆಗಿದೆ. ಇದರ ಮಧ್ಯೆಯೇ ಯುಗಾದಿ ಬೇರೆ ಬಂದಿದೆ. ಜನರು ಹಬ್ಬದ ಖರೀದಿಗಾಗಿ ಮಾರುಕಟ್ಟೆಗೆ ಧಾವಿಸುತ್ತಿದ್ದಾರೆ.  ಕೋರೋನಾ ಭೀತಿ ಅಷ್ಟಾಗಿ ಕಾಣಿಸುತ್ತಿಲ್ಲ. ಹಬ್ಬ ಆಚರಿಸುವ ಧಾವಂತದಲ್ಲಿದ್ದಾರೆ ಜನರು. ಬೆಂಗಳೂರಿನ ಬೇರೆ ಬೇರೆ ಮಾರುಕಟ್ಟೆಯಲ್ಲಿ ವ್ಯಾಪಾರ- ವಹಿವಾಟು ಹೇಗಿದೆ? ಇಲ್ಲಿದೆ ಒಂದು ವರದಿ! 

"

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?