ಬೆಂಗಳೂರು ಲಾಕ್‌ಡೌನ್: ರಸ್ತೆಯಲ್ಲಿ ಬೇಕಾಬಿಟ್ಟಿ ಓಡಾಡುವವರಿಗೆ ಬಿಸಿ ಮುಟ್ಟಿಸಿದ ಖಾಕಿ ಪಡೆ

ಬೆಂಗಳೂರು ಲಾಕ್‌ಡೌನ್: ರಸ್ತೆಯಲ್ಲಿ ಬೇಕಾಬಿಟ್ಟಿ ಓಡಾಡುವವರಿಗೆ ಬಿಸಿ ಮುಟ್ಟಿಸಿದ ಖಾಕಿ ಪಡೆ

Published : Apr 04, 2020, 03:58 PM IST

ಅನಾವಶ್ಯಕವಾಗಿ ಓಡಾಡುವ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಲಾಕ್‌ಡೌನ್ ಮುಗಿದ ಬಳಿಕವಷ್ಟೇ ಮಾಲೀಕರಿಗೆ ಹಿಂತಿರುಗಿಸಲಿದ್ದಾರೆ. ವಾಹನಗಳನ್ನು ವಶಕ್ಕೆ ಪಡೆಯುವುದು ಮಾತ್ರವಲ್ಲದೇ ಕೇಸನ್ನು ದಾಖಲಿಸಿದ್ದಾರೆ.

ಬೆಂಗಳೂರು(ಏ.04): ಭಾರತ ಲಾಕ್‌ಡೌನ್‌ಗೆ ಕ್ಯಾರೇ ಎನ್ನುತ್ತಿಲ್ಲ ಸಿಲಿಕಾನ್ ಸಿಟಿಯ ಜನ. ಹೀಗಾಗಿ ಬೇಕಾಬಿಟ್ಟಿ ಓಡಾಡುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಖಾಕಿ ಪಡೆ ಮುಂದಾಗಿದೆ.

ಮಲ್ಲೇಶ್ವರಂ, ಯಶವಂತಪುರ, ಬ್ಯಾಟರಾಯನಪುರ ಸೇರಿದಂತೆ ಹಲವೆಡೆ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದ್ದು, ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

"

ಕೊರೋನಾ ವೈರಸ್ ಭೀತಿಯಿಂದಾಗಿ ಈಗಾಗಲೇ 21 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆಯಾದರೂ ಜನರು ಡೋಂಟ್ ಕೇರ್ ಎನ್ನುವಂತೆ ವರ್ತಿಸುತ್ತಿದ್ದಾರೆ. ಅನಾವಶ್ಯಕವಾಗಿ ಓಡಾಡುವ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಲಾಕ್‌ಡೌನ್ ಮುಗಿದ ಬಳಿಕವಷ್ಟೇ ಮಾಲೀಕರಿಗೆ ಹಿಂತಿರುಗಿಸಲಿದ್ದಾರೆ. ವಾಹನಗಳನ್ನು ವಶಕ್ಕೆ ಪಡೆಯುವುದು ಮಾತ್ರವಲ್ಲದೇ ಕೇಸನ್ನು ದಾಖಲಿಸಿದ್ದಾರೆ.

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?