Coronavirus Karnataka

ಲಾಕ್‌ಡೌನ್ ಉಲ್ಲಂಘಿಸಿ ಪೊಲೀಸರ ಮೇಲೆ ಕಲ್ಲು ತೂರಿದವರಿಗೆ ಮನಬಂದಂತೆ ಥಳಿತ

Apr 1, 2020, 7:09 PM IST

ಬೆಳಗಾವಿ(ಏ.01): ಕೊರೋನಾ ವೈರಸ್ ಭೀತಿಯಿಂದಾಗಿ ಈಗಾಗಲೇ ದೇಶಾದ್ಯಂತ 21 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಮನೆಯಿಂದ ಹೊರಬರಬೇಡಿ ಎಂದು ಎಚ್ಚರಿಸಿದ್ದ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದ ವ್ಯಕ್ತಿಗಳನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ದೆಹಲಿ ನಿಜಾಮುದ್ದೀನ್ ಧರ್ಮ ಸಭೆಯಲ್ಲಿ ಪಾಲ್ಗೊಂಡ ಐವರನ್ನು ಬಂಧಿಸಿದ ಕರ್ನಾಟಕ ಪೊಲೀಸರು

ಲಾಕ್‌ಡೌನ್‌ ಉಲ್ಲಂಘಿಸಿದ್ದು ಮಾತ್ರವಲ್ಲದೇ ಪೊಲೀಸರ ಮೇಲೆ ಕಲ್ಲು ತೂ ರಸ್ತೆಗಿಳಿದಿದ್ದ ವ್ಯಕ್ತಿಗಳನ್ನು ಹಿಡಿದು ಲಾಠಿ ರುಚಿ ತೋರಿಸಿದ್ದಾರೆ. ಈ ವಿಡಿಯೋವೀಗ ಸಾಕಷ್ಟು ವೈರಲ್ ಆಗುತ್ತಿದೆ.

ಕಲ್ಲು ತೂರಿದ ವ್ಯಕ್ತಿಗಳನ್ನು ಹುಡುಕಿ ಹೊರಗೆಳೆದ ಪೊಲೀಸರು ಮನಬಂದಂತೆ ಥಳಿಸಿದ್ದಾರೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ ನೋಡಿ.