Coronavirus Karnataka

ಮುಖ್ಯಮಂತ್ರಿ ಪರಿಹಾರ ನಿಧಿಗೆ 50ಲಕ್ಷ ರೂ. ದೇಣಿಗೆ ನೀಡಿದ ಪುನೀತ್!

Mar 31, 2020, 5:09 PM IST

ಸ್ಯಾಂಡಲ್‌ವುಡ್‌ ಪವರ್ ಸ್ಟಾರ್ ಪುನೀತ್‌ ರಾಜ್‌ಕುಮಾರ್‌ ಕೊರೋನಾ ವೈರಸ್‌ ವಿರುದ್ಧ ಹೋರಾಡಲು ಸರ್ಕಾರಕ್ಕೆ ಸಾಥ್ ನೀಡಿದ್ದಾರೆ. 

ಸುದೀಪ್- ಪುನೀತ್ ಒಟ್ಟಿಗೆ ತೆರೆ ಮೇಲೆ? ಮ್ಯಾಜಿಕ್ ಮಾಡ್ತಾರಾ ಪ್ರಶಾಂತ್ ನೀಲ್?

ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ ಪುನೀತ್‌,  ಪರಿಹಾರ ನಿಧಿಗೆ 50 ಲಕ್ಷ ದೇಣಿಗೆಯ ಚೆಕ್ ನೀಡಿದ್ದಾರೆ.

ಹೆಚ್ಚಿನ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Videos