ಗೋವಾದಲ್ಲಿ ಕನ್ನಡಿಗರ ನಿರ್ಲಕ್ಷ್ಯ; ಕಾಲ್ನಡಿಗೆಯಲ್ಲಿ ರಾಜ್ಯಕ್ಕೆ ಕಾರ್ಮಿಕರು ವಾಪಸ್

ಗೋವಾದಲ್ಲಿ ಕನ್ನಡಿಗರ ನಿರ್ಲಕ್ಷ್ಯ; ಕಾಲ್ನಡಿಗೆಯಲ್ಲಿ ರಾಜ್ಯಕ್ಕೆ ಕಾರ್ಮಿಕರು ವಾಪಸ್

Suvarna News   | Asianet News
Published : Mar 28, 2020, 11:27 AM IST

ಗೋವಾದಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗ ಕಾರ್ಮಿಕರ ಗೋಳು ಕೇಳೋರೆ ಇಲ್ಲದಂತಾಗಿದೆ. ಗೋವಾದಿಂದ ಕರ್ನಾಟಕಕ್ಕೆ ಕನ್ನಡಿಗರು ಕಾಲ್ನಡಿಗೆಯಲ್ಲೇ ಆಗಮಿಸುತ್ತಿದ್ದಾರೆ. ಗೋವಾದ ಶಿವೋಲಿ, ಮಾಪ್ಸಾದಲ್ಲಿ ನೆಲಸಿರುವ ಕನ್ನಡಿಗರು ರಾಜ್ಯಕ್ಕೆ ವಾಪಸ್ಸಾಗುತ್ತಿದ್ದಾರೆ. 350 ಕ್ಕೂ ಹೆಚ್ಚು ಕಾರ್ಮಿಕರು ಕಾಲ್ನಡಿಗೆ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿದ್ದಾರೆ. ಬೆಳಗಾವಿಯ ಕಣಕುಂಬಿ ಬಳಿ 40 ಕ್ಕೂ ಹೆಚ್ಚು ಕನ್ನಡಿಗರನ್ನು ಪೊಲೀಸರು ತಡೆದಿದ್ದಾರೆ. 

 

ಬೆಳಗಾವಿ (ಮಾ. 28): ಗೋವಾದಲ್ಲಿ ಕೆಲಸ ಮಾಡುತ್ತಿರುವ ಕನ್ನಡಿಗ ಕಾರ್ಮಿಕರ ಗೋಳು ಕೇಳೋರೆ ಇಲ್ಲದಂತಾಗಿದೆ. ಗೋವಾದಿಂದ ಕರ್ನಾಟಕಕ್ಕೆ ಕನ್ನಡಿಗರು ಕಾಲ್ನಡಿಗೆಯಲ್ಲೇ ಆಗಮಿಸುತ್ತಿದ್ದಾರೆ. ಗೋವಾದ ಶಿವೋಲಿ, ಮಾಪ್ಸಾದಲ್ಲಿ ನೆಲಸಿರುವ ಕನ್ನಡಿಗರು ರಾಜ್ಯಕ್ಕೆ ವಾಪಸ್ಸಾಗುತ್ತಿದ್ದಾರೆ. 350 ಕ್ಕೂ ಹೆಚ್ಚು ಕಾರ್ಮಿಕರು ಕಾಲ್ನಡಿಗೆ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿದ್ದಾರೆ. ಬೆಳಗಾವಿಯ ಕಣಕುಂಬಿ ಬಳಿ 40 ಕ್ಕೂ ಹೆಚ್ಚು ಕನ್ನಡಿಗರನ್ನು ಪೊಲೀಸರು ತಡೆದಿದ್ದಾರೆ. 

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?