ರಾಜ್ಯದಲ್ಲಿ ಕೊರೋನಾಗೆ 3ನೇ ಬಲಿ, ತುಮಕೂರಿನ ವ್ಯಕ್ತಿ ಸಾವು; ಅನುಮಾನ ಸೃಷ್ಟಿಸಿದ ಜಿಲ್ಲಾಡಳಿತ ನಡೆ

ರಾಜ್ಯದಲ್ಲಿ ಕೊರೋನಾಗೆ 3ನೇ ಬಲಿ, ತುಮಕೂರಿನ ವ್ಯಕ್ತಿ ಸಾವು; ಅನುಮಾನ ಸೃಷ್ಟಿಸಿದ ಜಿಲ್ಲಾಡಳಿತ ನಡೆ

Suvarna News   | Asianet News
Published : Mar 27, 2020, 03:57 PM ISTUpdated : Mar 27, 2020, 04:13 PM IST
  • ಕರ್ನಾಟಕದಲ್ಲಿ ಮುಂದುವರಿದ ಕೊರೋನಾ ಸಾವಿನ ಸರಣಿ, ಸಂಖ್ಯೆ 3ಕ್ಕೆ
  • ತುಮಕೂರಿನಲ್ಲಿ ಕೊರೋನಾಗೆ 65 ವರ್ಷದ ವ್ಯಕ್ತಿ ಸಾವು
  • ಕಲಬುರಗಿ, ಚಿಕ್ಕಬಳ್ಳಾಪುರದ ಬಳಿಕ ರಾಜ್ಯದಲ್ಲಿ ಮೂರನೇ ಸಾವು

ಬೆಂಗಳೂರು / ತುಮಕೂರು (ಮಾ.27): ಕರ್ನಾಟಕದಲ್ಲಿ ಮುಂದುವರಿದ ಕೊರೋನಾ ಸಾವಿನ ಸರಣಿ ಮುಂದುವರಿದಿದ್ದು, ಸಂಖ್ಯೆ 3ಕ್ಕೇರಿದೆ. ತುಮಕೂರಿನಲ್ಲಿ ಕೊರೋನಾಗೆ 65 ವರ್ಷದ ವ್ಯಕ್ತಿ ಸಾವನ್ನಪ್ಪಿರುವುದು ಅಧಿಕಾರಿಗಳು ದೃಢಪಡಿಸಿದ್ದಾರೆ. ಕಲಬುರಗಿ, ಚಿಕ್ಕಬಳ್ಳಾಪುರದ ಬಳಿಕ ರಾಜ್ಯದಲ್ಲಿ  ಇದು ಮೂರನೇ ಸಾವಾಗಿದೆ. ಇಲ್ಲಿದೆ ವ್ಯಕ್ತಿ ಮತ್ತು ಆತನ ಟ್ರಾವೆಲ್ ಹಿಸ್ಟರಿ...

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?