ಮಂಡ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ, ಅಪಾಯ ಆಹ್ವಾನಿಸ್ತಿದ್ದಾರಾ ಡಿಸಿ..?

ಮಂಡ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ, ಅಪಾಯ ಆಹ್ವಾನಿಸ್ತಿದ್ದಾರಾ ಡಿಸಿ..?

Suvarna News   | Asianet News
Published : Apr 04, 2020, 01:55 PM IST

ಜಿಲ್ಲೆಯಲ್ಲಿ ಸೋಂಕು ಪತ್ತೆಯಾಗದ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಸಡಿಲ ಮಾಡಲಾಗಿದೆ. ದೇಶವೇ ಲಾಕ್‌ಡೌನ್ ಆಗಿದ್ದರೂ, ಕೇಸ್ ಪತ್ತೆಯಾಗದಿರುವ ಕಾರಣ ಲಾಕ್‌ಡೌನ್ ಸಡಿಲ ಮಾಡಿ ಸಲೂನ್ ಹಾಗೂ ಬೇಕರಿ ತೆರೆಯುವುದಕ್ಕೆ ಮಂಡ್ಯ ಜಿಲ್ಲಾಡಳಿತ ಒಪ್ಪಿಗೆ ನೀಡಿದೆ.

ಮಂಡ್ಯ(ಏ.04): ಜಿಲ್ಲೆಯಲ್ಲಿ ಸೋಂಕು ಪತ್ತೆಯಾಗದ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಸಡಿಲ ಮಾಡಲಾಗಿದೆ. ದೇಶವೇ ಲಾಕ್‌ಡೌನ್ ಆಗಿದ್ದರೂ, ಕೇಸ್ ಪತ್ತೆಯಾಗದಿರುವ ಕಾರಣ ಲಾಕ್‌ಡೌನ್ ಸಡಿಲ ಮಾಡಿ ಸಲೂನ್ ಹಾಗೂ ಬೇಕರಿ ತೆರೆಯುವುದಕ್ಕೆ ಮಂಡ್ಯ ಜಿಲ್ಲಾಡಳಿತ ಒಪ್ಪಿಗೆ ನೀಡಿದೆ.

ಬೀದಿ ಬೀದಿ ಸುತ್ತು​ತ್ತಿದ್ದ ಹೋಂ ಕ್ವಾರಂಟೈನ್‌ ವ್ಯಕ್ತಿ: ಆತಂಕದಲ್ಲಿ ಜನತೆ

ಲಾಕ್‌ಡೌನ್ ಆಗಿದ್ದರೂ ಜನ ಹೊರಗಡೆ ಓಡಾಡುತ್ತಿದ್ದಾರೆ. ಇನ್ನು ಲಾಕ್‌ಡೌನ್ ಸಡಿಲಿಸಿದರೆ ಜನ ಬೇಕಾಬಿಟ್ಟಿಯಾಗಿ ಓಡಾಡುವ ಸಾಧ್ಯತೆ ಇದೆ. ಬೇಕರಿ ತೆರೆಯಲು ಅನುಮತಿ ನೀಡಬೇಕೆಂದು ಮಾಲೀಕರು ಅನುಮತಿ ಕೋರಿದ್ದರು. ಇಂದಿನಿಂದ ಸಲೂನ್ ಹಾಗೂ ಬೇಕರಿಗಳು ತೆರೆದಿರಲಿವೆ. ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಅವರು ಕೆಲವೊಂದು ಷರತ್ತುಗಳನ್ನು ವಿಧಿಸಿ ಲಾಕ್‌ಡೌನ್ ಸಡಿಲಿಸಿ ಆದೇಶ ನೀಡಿದ್ದಾರೆ.

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?