ನಿಜಾಮುದ್ದೀನ್‌ಗೆ ಹೋಗಿಯೂ ಸುಳ್ಳು ಹೇಳಿದ್ರಾ ಮಳವಳ್ಳಿ ತಬ್ಲಿಘಿಗಳು?

ನಿಜಾಮುದ್ದೀನ್‌ಗೆ ಹೋಗಿಯೂ ಸುಳ್ಳು ಹೇಳಿದ್ರಾ ಮಳವಳ್ಳಿ ತಬ್ಲಿಘಿಗಳು?

Suvarna News   | Asianet News
Published : Apr 08, 2020, 01:07 PM IST

ಉದ್ಧೇಶ ಪೂರ್ವಕವಾಗಿಯೇ ಸುಳ್ಳು ಹೇಳಿದ್ರಾ ಸೋಂಕಿತ ತಬ್ಲಿಘಿಗಳು ಎನ್ನುವ ಪ್ರಶ್ನೆ ಎದ್ದಿದೆ. ಮಂಡ್ಯ ಡಿಸಿ ವೆಂಕಟೇಶ್ ಆಘಾತಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ. ದೆಹಲಿಯ ನಿಜಾಮುದ್ದೀನ್‌ಗೆ ಮಳವಳ್ಳಿ ತಬ್ಲಿಘಿಗಳು ಹೋಗಿದ್ದು ನಾವು ಆರೋಗ್ಯವಾಗಿದ್ದೇವೆ. ಎಲ್ಲಿಯೂ ಹೋಗಿಲ್ಲ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗಳ ಮುಂದೆ ಒಣ ವಾದ ಮಾಡಿದ್ದಾರೆ. 

ಬೆಂಗಳೂರು (ಏ. 08): ಉದ್ಧೇಶ ಪೂರ್ವಕವಾಗಿಯೇ ಸುಳ್ಳು ಹೇಳಿದ್ರಾ ಸೋಂಕಿತ ತಬ್ಲಿಘಿಗಳು ಎನ್ನುವ ಪ್ರಶ್ನೆ ಎದ್ದಿದೆ. ಮಂಡ್ಯ ಡಿಸಿ ವೆಂಕಟೇಶ್ ಆಘಾತಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ. ದೆಹಲಿಯ ನಿಜಾಮುದ್ದೀನ್‌ಗೆ ಮಳವಳ್ಳಿ ತಬ್ಲಿಘಿಗಳು ಹೋಗಿದ್ದು ನಾವು ಆರೋಗ್ಯವಾಗಿದ್ದೇವೆ. ಎಲ್ಲಿಯೂ ಹೋಗಿಲ್ಲ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗಳ ಮುಂದೆ ಒಣ ವಾದ ಮಾಡಿದ್ದಾರೆ. ಈ ಬಗ್ಗೆ ಮಂಡ್ಯ ಡಿಸಿ ಮಾತನಾಡಿದ್ದಾರೆ. 

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?