ಸುವರ್ಣ ನ್ಯೂಸ್ ಸ್ಟುಡಿಯೋದಲ್ಲಿ ಕೊರೋನಾ ಫೈಟರ್; ಡಾ. ಸುಧಾಕರ್ ಮಾತುಗಳಿವು!

ಸುವರ್ಣ ನ್ಯೂಸ್ ಸ್ಟುಡಿಯೋದಲ್ಲಿ ಕೊರೋನಾ ಫೈಟರ್; ಡಾ. ಸುಧಾಕರ್ ಮಾತುಗಳಿವು!

Suvarna News   | Asianet News
Published : Mar 29, 2020, 11:15 AM ISTUpdated : Jan 18, 2022, 01:33 PM IST

ಇಡೀ ಜಗತ್ತು ಕೊರೋನಾ ಆತಂಕದಲ್ಲಿದೆ.  ಕೊರೋನಾ ನಿರ್ಮೂಲನೆ ಮಾಡಬೇಕೆಂದು ಪ್ರಧಾನಿ ಮೋದಿ ಪಣ ತೊಟ್ಟಿದ್ದಾರೆ.  ಇಡೀ ದೇಶ 21 ದಿನಗಳ ಕಾಲ ಲಾಕ್‌ಡೌನ್ ಆಗಿದೆ.  ವೈದ್ಯರು, ನರ್ಸ್‌ಗಳು,  ಪೊಲೀಸರು ಹಗಲಿರುಳು ಶ್ರಮಿಸುತ್ತಿದ್ದಾರೆ. ಕೊರೋನಾ ಔಟ್ ಬ್ರೇಕ್ ಆದಾಗಿನಿಂದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಜನ ಜಾಗೃತಿ ಮೂಡಿಸುವಲ್ಲಿ ಸಕ್ರಿಯರಾಗಿದ್ದಾರೆ. ಸುಧಾಕರ್ ಅವರು ಸುವರ್ಣ ನ್ಯೂಸ್‌ನ 'ಹಲೋ ಮಿನಿಸ್ಟರ್ ಕಿಕ್‌ಔಟ್ ಕೊರೋನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಸರ್ಕಾರದ ಕ್ರಮಗಳ ಬಗ್ಗೆ ಹೇಳಿದ್ದಾರೆ. 

 

ಬೆಂಗಳೂರು (ಮಾ. 29): ಇಡೀ ಜಗತ್ತು ಕೊರೋನಾ ಆತಂಕದಲ್ಲಿದೆ.  ಕೊರೋನಾ ನಿರ್ಮೂಲನೆ ಮಾಡಬೇಕೆಂದು ಪ್ರಧಾನಿ ಮೋದಿ ಪಣ ತೊಟ್ಟಿದ್ದಾರೆ.  ಇಡೀ ದೇಶ 21 ದಿನಗಳ ಕಾಲ ಲಾಕ್‌ಡೌನ್ ಆಗಿದೆ.  ವೈದ್ಯರು, ನರ್ಸ್‌ಗಳು,  ಪೊಲೀಸರು ಹಗಲಿರುಳು ಶ್ರಮಿಸುತ್ತಿದ್ದಾರೆ. ಕೊರೋನಾ ಔಟ್ ಬ್ರೇಕ್ ಆದಾಗಿನಿಂದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಜನ ಜಾಗೃತಿ ಮೂಡಿಸುವಲ್ಲಿ ಸಕ್ರಿಯರಾಗಿದ್ದಾರೆ. ಸುಧಾಕರ್ ಅವರು ಸುವರ್ಣ ನ್ಯೂಸ್‌ನ 'ಹಲೋ ಮಿನಿಸ್ಟರ್ ಕಿಕ್‌ಔಟ್ ಕೊರೋನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಸರ್ಕಾರದ ಕ್ರಮಗಳ ಬಗ್ಗೆ ಹೇಳಿದ್ದಾರೆ. 

"

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?