ದೀಪ ಹಚ್ಚಿ ಭಾರತ ಗೆಲ್ಲಿಸಿ: ಪ್ರಧಾನಿ ನರೇಂದ್ರ ಮೋದಿ ಸಂದೇಶ

ದೀಪ ಹಚ್ಚಿ ಭಾರತ ಗೆಲ್ಲಿಸಿ: ಪ್ರಧಾನಿ ನರೇಂದ್ರ ಮೋದಿ ಸಂದೇಶ

Published : Apr 03, 2020, 03:59 PM IST

ಭಾನುವಾರ ರಾತ್ರಿ 9 ಗಂಟೆಗೆ ನಿಮ್ಮ ಮನೆಯಲ್ಲಿನ ಲೈಟ್‌ ಬಂದ್ ಮಾಡಿ ಮೇಣದ ಬತ್ತಿ, ಮೊಬೈಲ್‌ ಟಾರ್ಚ್‌ ಬೆಳಗಿಸಿ: ಪ್ರಧಾನಮಂತ್ರಿ ನರೇಂದ್ರ ಮೋದಿ| ದೀಪ ಬೆಳಗಿಸುವ ಮೂಲಕ ದೇಶದ 130 ಕೋಟಿ ಜನರ ಏಕತೆಯ ಸಂದೇಶ ಕೊಡಲು ಪ್ರಧಾನಿ ಮೋದಿ ಕರೆ|

ಬೆಂಗಳೂರು(ಏ.03):  ಭಾನುವಾರ ಏಪ್ರಿಲ್(05) ರಾತ್ರಿ 9 ಗಂಟೆಗೆ ನಿಮ್ಮ ಮನೆಯಲ್ಲಿನ ಲೈಟ್‌ಗಳನ್ನ ಬಂದ್ ಮಾಡಿ ಮೇಣದ ಬತ್ತಿ, ಮೊಬೈಲ್‌ ಟಾರ್ಚ್‌ ಬೆಳಗಿಸುವ ಮೂಲಕ ದೇಶದ 130 ಕೋಟಿ ಜನರ ಏಕತೆಯ ಸಂದೇಶ ಕೊಡಲು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ದೇಶಕ್ಕೆ ಕೊರೊನಾ ಐಲ್ಯಾಂಡ್ ಆಯ್ತು ದೆಹಲಿ ಮಾರ್ಕಜ್ ಮಸೀದಿ?

ಈ ಬಗ್ಗೆ ಮಾತನಾಡಿದ ಸುವರ್ಣ ನ್ಯೂಸ್‌ ವರದಿಗಾರ ಪ್ರಶಾಂತ್‌ ನಾತು ಅವರು, ದೇಶದ ಜನತೆ ಎಲ್ಲರೂ ಮನೆಯಲ್ಲಿನ ದೀಪಗಳನ್ನ ಆರಿಸಿ ಮೇಣದ ಬತ್ತಿ, ಮೊಬೈಲ್‌ ಟಾರ್ಚ್ ಮೂಲಕ ದೀಪ ಬೆಳಗಿಸುವ ಮೂಲಕ ಎಲ್ಲರೂ ಒಗ್ಗಟ್ಟಾಗಿ ಕೊರೋನಾ ಹೊಡೆದೋಡಿಸೋಣ ಎಂನ ಸಂದೇಶ ರವಾನಿಸಿದ್ದಾರೆ ಎಂದು ಹೇಳಿದ್ದಾರೆ.  ಸುದ್ದಿಯ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 
 

03:05ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !
04:40ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು
03:06ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!
02:44ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ
07:40ಥಿಯೇಟರ್ ರೂಲ್ಸ್ ಬದಲಾವಣೆ ಇಲ್ಲ, ಗೈಡ್‌ಲೈನ್ಸ್‌ನಲ್ಲಿ ರಾಜಿ ಪ್ರಶ್ನೆಯೇ ಇಲ್ಲ : ಡಾ. ಸುಧಾಕರ್
19:0510 ಜನಕ್ಕೆ ಕೊರೊನಾ ಬಂದ್ರೆ 17 ಮಂದಿಗೆ ಹರಡುತ್ತೆ ಸೋಂಕು.!
01:54ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುವಿಕೆಗೆ ಇದೇ ಕಾರಣ..!
05:218 ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧ; ಯಾವ್ಯಾವ ಜಿಲ್ಲೆಗಳಲ್ಲಿ ಹೇಗಿದೆ ಚಿತ್ರಣ..?
11:30ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ
10:03ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..?